ಬಜಾಜ್‌ಗೆ 30,000 ಕೋ.ರೂ. ಆದಾಯ

ಆರ್ಥಿಕ ವರದಿ ಪ್ರಕಟಿಸಿದ ಕಂಪನಿ ; ದ್ವಿಚಕ್ರ, ತ್ರಿಚಕ್ರ ರಂಗದಲ್ಲಿ ಮಂಚೂಣಿಯಲಿ

Team Udayavani, Jun 22, 2020, 12:54 PM IST

ಬಜಾಜ್‌ಗೆ 30,000 ಕೋ.ರೂ. ಆದಾಯ

ಸಾಂದರ್ಭಿಕ ಚಿತ್ರ

ನವದೆಹಲಿ/ ಬೆಂಗಳೂರು: “ಬಜಾಜ್‌ ಆಟೋ ಲಿಮಿಟೆಡ್‌’ ಸಂಸ್ಥೆ ತನ್ನ “2019- 20ನೇ ವರ್ಷದ ಆರ್ಥಿಕ ಪ್ರಗತಿಯ ವರದಿ’ಯನ್ನು ಭಾನುವಾರ ಪ್ರಕಟಿಸಿದೆ. ಆ ವರ್ಷದಲ್ಲಿ ಭಾರತದ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ತಯಾರಿಕಾ ರಂಗದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದು, ಆ ವರ್ಷ 29,919 ಕೋಟಿ ರೂ. ಆದಾಯ ಗಳಿಸಿರುವುದಾಗಿ ಕಂಪನಿ ತಿಳಿಸಿದೆ.

2019-20ರ ವರ್ಷದಲ್ಲಿ ಎಬಿಟಾ (ತೆರಿಗೆ, ಬಡ್ಡಿ ರಹಿತ ಆದಾಯ ಲೆಕ್ಕಾಚಾರ) ಗುರಿಯಡಿ, ಕಂಪನಿಯು 5,253 ಕೋಟಿ ರೂ. ಹೆಚ್ಚುವರಿ ಆದಾಯ ಗಳಿಸಲಿದೆ ಎಂದು ಅಂದಾಜಿಸಲಾಗಿತ್ತು. ಆ ನಿರೀಕ್ಷೆಯನ್ನೂ ಮೀರಿ, ಕಂಪನಿಯು 6,580 ಕೋಟಿ ರೂ. ಪಿಬಿಟಿ (ತೆರಿಗೆ ಪೂರ್ವ ಲಾಭ) ಗಳಿಸಿದೆ. ಜೊತೆಗೆ, ಅದೇ ಸಮಯದಲ್ಲಿ ದೇಶೀಯ ಆಟೋಮೊಬೈಲ್‌ ಕ್ಷೇತ್ರದಲ್ಲಿ ಹಲವಾರು ಮೈಲುಗಲ್ಲು ಸ್ಥಾಪಿಸಿರುವುದಾಗಿ ಕಂಪನಿ ತಿಳಿಸಿದೆ.

“2001ರಲ್ಲಿ ಪಲ್ಸರ್‌ ಎಂಬ ಕ್ರೀಡಾ ಬೈಕನ್ನು ಬಿಡುಗಡೆ ಮಾಡುವ ಮೂಲಕ ಆ ರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕಂಪನಿ, ಆನಂತರ ಪಲ್ಸರ್‌ನ ಹಲವಾರು ಆವೃತ್ತಿಗಳನ್ನು ಬಿಡುಗಡೆ ಮಾಡಿ ಸೈ ಎನ್ನಿಸಿಕೊಂಡಿತ್ತು. 2019- 20ರಲ್ಲಿ ಪಲ್ಸರ್‌ 125 ಸಿಸಿ ಬೈಕ್‌ ಬಿಡುಗಡೆ ಮಾಡಿ ಯಶಸ್ವಿಯಾಗುವುದರ ಜೊತೆಗೆ, ಡೊಮಿನಾರ್‌ 250 ಎಂಬ ಮತ್ತೂಂದು ಕ್ರೀಡಾ ಬೈಕನ್ನು ಬಿಡುಗಡೆ ಮಾಡಿ ಜನಪ್ರಿಯತೆ ಸಂಪಾದಿಸಿತು. ಇಂಟ್ರಾ ಸಿಟಿ ವಾಣಿಜ್ಯ ವಿಭಾಗದಲ್ಲಿ ಪರಿಚಯಿಸಲಾಗಿದ್ದ “ಬಜಾಜ್‌ ಮ್ಯಾಕ್ಸಿಮಾ 3 ವ್ಹೀಲರ್‌ ಪ್ಯಾಸೆಂಜರ್‌’ ವಾಹನ ಯಶಸ್ವಿಯಾಗಿದ್ದರೆ, ಕ್ವಾಡ್ರೈಸೈಕಲ್‌ ವಿಭಾಗದಲ್ಲಿ ಬಿಡುಗಡೆ ಮಾಡಲಾದ ವಾಹನ ಉಬರ್‌ ಕ್ಯಾಬ್‌ ಸೇವೆಗಳ ಅಡಿಯಲ್ಲಿ ಬೆಂಗಳೂರಿಗರಿಗೆ ಕೈಗೆಟಕುವ ಬೆಲೆಯಲ್ಲಿ ಪ್ರಯಾಣ ಸೇವೆಗಳ ನ್ನು ನೀಡುತ್ತಿದೆ’ ಎಂದು ಕಂಪನಿ ವಿವರಿಸಿದೆ.

ರಫ್ತಿನ ವಿಚಾರಕ್ಕೆ ಬರುವುದಾದರೆ, ಕಂಪನಿಯು 2019-20ರ ವರ್ಷದಲ್ಲಿ 11,845 ಕೋಟಿ ರೂ.ಗಳ ರಫ್ತು ವಹಿವಾಟು ನಡೆಸಿದೆ. ತನ್ನ ಉತ್ಪಾದನೆಯ ಶೇ. 49ರಷ್ಟನ್ನು 79ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ಕಂಪನಿ ಹೆಮ್ಮೆ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.