ನೆಮ್ಮದಿ ಜೀವನಕ್ಕೆ ಯೋಗ ಮದ್ದು
Team Udayavani, Jun 22, 2020, 1:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೀದರ: ವಿಶ್ವ ಯೋಗ ದಿನದ ನಿಮಿತ್ತ ರವಿವಾರ ನಗರದ ಶರಣ ಉದ್ಯಾನದಲ್ಲಿ ಆಯುಷ್ ಇಲಾಖೆ ಹಾಗೂ ಬಸವ ಸೇವಾ ಪ್ರತಿಷ್ಠಾನದಿಂದ ಯೋಗಾಭ್ಯಾಸ ಮೂಲಕ ಯೋಗ ದಿನ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಬಸವ ಪ್ರತಿಷ್ಠಾನದ ಡಾ| ಗಂಗಾಂಬಿಕಾ ಪಾಟೀಲ ಮಾತನಾಡಿ, ಇಂದಿನ ಒತ್ತಡದ ಜೀವನದಲ್ಲಿ ನೆಮ್ಮದಿಯ ಜೀವನಕ್ಕೆ ಯೋಗ ಸಹಕಾರಿಯಾಗಲಿದೆ ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾ| ಶಾರದಾ ಸಾಂಬ್ರೇಕರ್ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಗಳ ಬಗ್ಗೆ ವಿವರಿಸಿದರು.
ಆಯುಷ್ ವೈದ್ಯಾಧಿಕಾರಿ, ಯೋಗಪಟು ಡಾ| ಲೋಕೇಶ ಮಠ ಯೋಗಾಸನ ಮಾಡಿಸಿದರು. ಯೋಗಾಸನದಲ್ಲಿ ಭಾಗವಹಿಸಿದ್ದ ಜನರಿಗೆ ಆಯುಷ್ ಇಲಾಖೆಯಿಂದ ಔಷಧ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್