ಆರ್ಥಿಕ ಸ್ಥಿತಿ ಸುಧಾರಣೆಗೆ ಯತ್ನ ಕರ್ಫ್ಯೂ ತೆರವುಗೊಳಿಸಿದ ಸೌದಿ


Team Udayavani, Jun 23, 2020, 12:47 PM IST

ಆರ್ಥಿಕ ಸ್ಥಿತಿ ಸುಧಾರಣೆಗೆ ಯತ್ನ ಕರ್ಫ್ಯೂ ತೆರವುಗೊಳಿಸಿದ ಸೌದಿ

ರಿಯಾದ್‌: ಕರ್ಫ್ಯೂ ತೆರವಾಗಿರುವುದರಿಂದ ಸೌದಿ ರಸ್ತೆಯಲ್ಲಿ ಮಾಮೂಲಿಯಾಗಿ ಓಡಾಡುತ್ತಿರುವ ವಾಹನಗಳು.

ರಿಯಾದ್‌: ಈಗಾಗಲೇ ಮಸೀದಿಗಳಿಗೆ ಸಾಮಾಜಿಕ ಅಂತರ ಪಾಲನೆ ಮಾಡುವ ಮೂಲಕ ಪ್ರವೇಶ ನೀಡಿದ್ದ ಸೌದಿಯಲ್ಲಿ ಈಗ ಸೋಂಕು ತಡೆಗೆ ಹೇರಿದ್ದ ಕರ್ಫ್ಯೂವನ್ನು ಸಂಪೂರ್ಣವಾಗಿ ತೆಗೆಯಲಾಗಿದೆ ಎಂಬ ಅಧಿಕೃತ ಮಾಹಿತಿಯೊಂದು ಹೊರಬಿದ್ದಿದೆ. ಆದರೆ ಸಾಮಾಜಿಕ ಪಾಲನೆ, ಮಾಸ್ಕ್ ಕಡ್ಡಾಯದಂತಹ ನಿಯಮಗಳು ಹಾಗೆಯೇ ಮುಂದುವರಿಯಲಿದೆ ಎಂದು ತಿಳಿಸಿದೆ.

ಆರ್ಥಿಕ ಮತ್ತು ವಾಣಿಜ್ಯ ವ್ಯವಹಾರಗಳು ಆರಂಭವಾಗಿದ್ದು ದೇಶದ ಆರ್ಥಿಕತೆಯನ್ನು ಮತ್ತೆ ಸ್ಥಿರಗೊಳಿಸುವಲ್ಲಿ ಅಧಿಕೃತರು ಪ್ರಯತ್ನಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ಪ್ರಯಾಣಗಳಿಗೆ ಹಾಗೂ ದಾರ್ಮಿಕ ಪ್ರವಾಸಗಳಿಗೆ ಇನ್ನೂ ಅವಕಾಶವನ್ನು ನೀಡಲಾಗಿಲ್ಲ. ಹಜ್‌ ಪ್ರವಾಸದ ಬಗ್ಗೆ ಈ ವರೆಗೂ ರಾಜಮನೆತನದಿಂದ ಯಾವುದೇ ಮಾಹಿತಿ ಅಥವಾ ನಿಯಮಗಳು ಹೊರಬಂದಿಲ್ಲ. ಮಲೇಶ್ಯಾ, ಇಂಡೋನೇಷ್ಯಾ ಸಹಿತ ಇತರ ಹಲವು ದೇಶಗಳು ಈ ಬಾರಿ ತಮ್ಮ ದೇಶಗಳಿದ ಹಜ್‌ ಪ್ರವಾಸಕ್ಕೆ ಜನರನ್ನು ಕಳುಹಿಸುವುದಿಲ್ಲವೆಂಬ ನಿಯಮವನ್ನು ಈಗಾಗಲೇ ಪ್ರಕಟಿಸಿದ್ದು, ಆದರೆ ಸೌದಿ ಆಡಳಿತ ಮಂಡಳಿ ಮಾತ್ರ ಈ ಬಗ್ಗೆ ಮೌನವಹಿಸಿದೆ.

ಪ್ರತಿ ವರ್ಷ ಸುಮಾರು 25 ಮಿಲಿಯನ್‌ ಮುಸ್ಲಿಂ ಸಮುದಾಯದ ಜನರು ಪವಿತ್ರ ಹಜ್‌ ಯಾತ್ರೆಗೆ ತೆರಳುತ್ತಾರೆ. ಸೌದಿಯಲ್ಲಿ ಈಗಾಗಲೇ 1,55,000 ಕೋವಿಡ್‌ ಸೋಂಕಿತರಿದ್ದು, 1,230 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೋಂಕು ಹಾಗೂ ಸಾವಿನ ಸಂಖ್ಯೆ ಇನ್ನೂ ಹೆಚ್ಚಳವಾಗುವ ಭೀತಿಯಿದೆ. ಮಾರ್ಚ್‌ ತಿಂಗಳಿನಲ್ಲಿ ಇಲ್ಲಿ ಕಠಿನ ನಿಯಮಗಳೊಂದಿಗೆ ಕರ್ಫ್ಯೂ ಜಾರಿಗೊಂಡಿತ್ತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.