ಟೆಸ್ಟ್‌ನಿಂದ ಜೀವನದ ಪಾಠ ಕಲಿಯಬಹುದು: ಗೇಲ್‌


Team Udayavani, Jun 23, 2020, 5:04 PM IST

ಟೆಸ್ಟ್‌ನಿಂದ ಜೀವನದ ಪಾಠ ಕಲಿಯಬಹುದು: ಗೇಲ್‌

ಹೊಸದಿಲ್ಲಿ: ಟೆಸ್ಟ್‌ ಕ್ರಿಕೆಟ್‌ ಬದುಕಿನ ಪಾಠವನ್ನು ಕಲಿಸುತ್ತದೆ.ಅದಕ್ಕಿಂತ ಸವಾಲಿನ ಮಾದರಿ ಮತ್ತೂಂದಿಲ್ಲ ಎಂದು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡದ ಆಟಗಾರ ಕ್ರಿಸ್‌ ಗೇಲ್‌ ಹೇಳಿದ್ದಾರೆ. ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಓಪನ್‌ ನೆಟ್ಸ್‌’ ಆನ್‌ಲೈನ್‌ ಕಾರ್ಯಕ್ರಮದಲ್ಲಿ ಮಯಂಕ್‌ ಅಗರ್ವಾಲ್‌ ಜತೆ ಮಾತನಾಡಿರುವ ಗೇಲ್‌ ಐದು ದಿನಗಳ ಕಾಲ ಆಡುವುದು ತಮಾಷೆಯ ಮಾತಲ್ಲ. ಟೆಸ್ಟ್‌ ಮಾದರಿಯಿಂದ ಶಿಸ್ತು ಮತ್ತು ಸಂಯಮದ ಪಾಠ ಕಲಿಯಬಹುದು. ಜೀವನದಲ್ಲೂ ಇವುಗಳನ್ನು ಅಳವಡಿಸಿಕೊಳ್ಳಬಹುದು ಎಂದಿದ್ದಾರೆ.

ಸಂಕಷ್ಟದ ಪರಿಸ್ಥಿತಿಯನ್ನು ಮೀರಿ ನಿಲ್ಲುವುದು ಹೇಗೆ ಎಂಬುದನ್ನೂ ಟೆಸ್ಟ್‌ ಕ್ರಿಕೆಟ್‌ ಹೇಳಿಕೊಡುತ್ತದೆ. ತಮ್ಮಲ್ಲಿರುವ ಕೌಶಲಗಳನ್ನು ಪರೀಕ್ಷಿಸಿಕೊಳ್ಳಲು ಯುವ ಆಟಗಾರರಿಗೆ ಈ ಮಾದರಿಯು ಸಹಕಾರಿಯಾಗಿದೆ. ಎಲ್ಲರೂ ತಾವು ಮಾಡುವ ಕೆಲಸದ ಬಗ್ಗೆ ಬದ್ಧತೆ ಹಾಗೂ ಒಲವು ಬೆಳೆಸಿಕೊಳ್ಳಬೇಕು. ಯಾವುದೂ ಅಸಾಧ್ಯವಲ್ಲ. ಒಂದು ಅವಕಾಶ ಕೈತಪ್ಪಿದರೆ ಮತ್ತೂಂದು ಅವಕಾಶ ಖಂಡಿತವಾಗಿಯೂ ನಮ್ಮನ್ನು ಅರಸಿ ಬರುತ್ತದೆ. ಅದಕ್ಕಾಗಿ ಕಾಯಬೇಕು. ಕಷ್ಟದ ದಿನಗಳಲ್ಲಿ ಹತಾಶರಾಗದೆ ಸವಾಲುಗಳನ್ನು ಸ್ವೀಕರಿಸುತ್ತಾ ಮುಂದೆ ಸಾಗಬೇಕು ಎಂದು ಗೇಲ್‌ ಕಿವಿಮಾತು ಹೇಳಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.