ಇಎಸ್‌ಐಯಲ್ಲಿ ನಿಮ್ಹಾನ್ಸ್‌ ಶಾಖೆ: ಡಾ| ಜಾಧವ


Team Udayavani, Jun 24, 2020, 8:04 AM IST

ಇಎಸ್‌ಐಯಲ್ಲಿ ನಿಮ್ಹಾನ್ಸ್‌ ಶಾಖೆ: ಡಾ| ಜಾಧವ

ಕಲಬುರಗಿ: ಇಲ್ಲಿನ ಇಎಸ್‌ಐ (ವೈದ್ಯಕೀಯ ಕಾಲೇಜು)ದಲ್ಲಿ ನಿಮ್ಹಾನ್ಸ್‌ ಶಾಖೆ ಪ್ರಾರಂಭಿಸುವ ನಿಟ್ಟಿನಲ್ಲಿ ನಿರ್ದೇಶಕ ಡಾ| ಬಿ.ಎನ್‌. ಗಂಗಾಧರ ಅವರನ್ನು ಸಂಸದ ಡಾ| ಉಮೇಶ ಜಾಧವ ಮಂಗಳವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಚರ್ಚಿಸಿದರು.

ಸುಸಜ್ಜಿತ ಕಲಬುರಗಿಯ ಇಎಸ್‌ಐ ವೈದ್ಯಕೀಯ ಕಾಲೇಜಿನ ಯಾವ ಕಟ್ಟಡದಲ್ಲಿ ಶಾಖೆ ಪ್ರಾರಂಭಿಸುವ ಜತೆಗೆ ಅಗತ್ಯ ಅನುದಾನ ಒದಗಿಸುವ ಕುರಿತಾಗಿ ಸಂಸದರು ನಿಮ್ಹಾನ್ಸ್‌ ನಿರ್ದೇಶಕರೊಂದಿಗೆ ಸುದೀರ್ಘ‌ವಾಗಿ ಮಾತುಕತೆ ನಡೆಸಿದರು. ಇಎಸ್‌ಐಯಲ್ಲಿ ನಿಮ್ಹಾನ್ಸ್‌ ಶಾಖೆಯಾದರೆ ಮಾನಸಿಕ ರೋಗಿಗಳು ಹಾಗೂ ಮೆದುಳು ಜ್ವರದ ರೋಗಿಗಳು ದೂರದ ಬೆಂಗಳೂರಿಗೆ ಬರುವುದು ತಪ್ಪುತ್ತದೆ. ಮೆದುಳು ಜ್ವರಕ್ಕೆ ತುರ್ತಾಗಿ ಚಿಕಿತ್ಸೆ ದೊರಕಬೇಕಾಗುತ್ತದೆ. ಹೀಗಾಗಿ ಶಾಖೆಯಾದಲ್ಲಿ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಹೆಚ್ಚಿನ ಉಪಯೋಗವಾಗಲಿದೆ ಎಂದು ಸಂಸದರು ನಿರ್ದೇಕರ ಗಮನಕ್ಕೆ ತಂದರು.

ನಿಮ್ಹಾನ್ಸ್‌ ನಿರ್ದೇಶಕ ಡಾ| ಬಿ.ಎನ್‌. ಗಂಗಾಧರ ಅವರು ಕಲಬುರಗಿಯ ಇಎಸ್‌ಐಯಲ್ಲಿ ನಿಮಾನ್ಸ್‌ ಶಾಖೆ ಪ್ರಾರಂಭ ಮಾಡಲು ಬೇಕಾಗಿರುವ ಎಲ್ಲ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ಮುಖ್ಯವಾಗಿ ಕಟ್ಟಡವನ್ನು ಗುರುತಿಸಲಾಗಿದೆ. ಜತೆಗೆ ತಾಂತ್ರಿಕ ಬದಲಾವಣೆ ಬಗ್ಗೆಯೂ ಸಮಾಲೋಚಿಸಲಾಗಿದೆ. ಸಿಬ್ಬಂದಿ ನಿಯೋಜನೆಯೂ ಅಂತಿಮ ಹಂತದಲ್ಲಿದೆ. ಒಟ್ಟಾರೆ ಶೀಘ್ರದಲ್ಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಮಧ್ಯೆ ಸಮನ್ವಯ ಹೊಂದಿ ಕಾರ್ಯಾರಂಭಕ್ಕೆ ಮುಂದಾಗಲಾಗುವುದು ಎಂದರು. ಎಲ್ಲೂ ಅಡೆತಡೆಯಾಗದು: ಕಲಬುರಗಿ ಇಎಸ್‌ಐಯಲ್ಲಿ ನಿಮ್ಹಾನ್ಸ್‌ ಶಾಖೆ ಆರಂಭವಾಗುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಳಿ ಎಲ್ಲಾದರೂ ಸ್ವಲ್ಪ ತಡೆಯಾದರೂ ಸಂಬಂಧಪಟ್ಟವರೊಂದಿಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ಡಾ| ಉಮೇಶ ಜಾಧವ ನಿಮ್ಹಾನ್ಸ್‌ ನಿರ್ದೇಶಕರಿಗೆ ಭರವಸೆ ನೀಡಿದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.