ವಾಟ್ಸಾಪ್ ನಲ್ಲಿ ಬರುತ್ತಿದೆ ಹೊಸ ಫೀಚರ್: ಆ್ಯನಿಮೇಟೆಡ್ ಸ್ಟಿಕ್ಕರ್ಸ್ ವಿಶೇಷತೆಗಳೇನು ?


Team Udayavani, Jun 24, 2020, 2:03 PM IST

whatsapp

ನ್ಯೂಯಾರ್ಕ್: ಸದಾ ಹೊಸತನದಿಂದ ಕೂಡಿರುವ ವಾಟ್ಸಾಪ್ ಇದೀಗ ಹೊಸ ಫೀಚರ್ ಒಂದನ್ನು ಬಳಕೆಗೆ ತರಲು ಯೋಜನೆ ರೂಪಿಸುತ್ತಿದೆ.  ಈಗಾಗಲೇ ವಾಟ್ಸಾಪ್ ನಿಯಮಿತವಾಗಿ ಹೊಸ ಹೊಸ ಫೀಚರ್ ಗಳನ್ನು ಜಾರಿಗೆ ತರುತ್ತಿದ್ದು ಮಾತ್ರವಲ್ಲದೆ ಹಳೆ ಫೀಚರ್ ಗಳನ್ನು ಸುಧಾರಿಸುವತ್ತ ಕೂಡ ಗಮನಹರಿಸಿದೆ.

ಹೊಸ ಮಾಹಿತಿಯ ಪ್ರಕಾರ ವಾಟ್ಸಾಪ್ ಸಂಸ್ಥೆ ತನ್ನ ಆ್ಯಂಡ್ರಾಯ್ಡ್ ಮತ್ತು ಐಓಎಸ್ ಆಧಾರಿತ ಆ್ಯಪ್ ಗಳಿಗೆ ಆ್ಯನಿಮೇಟೆಡ್ ಸ್ಟಿಕ್ಕರ್ ಫೀಚರ್ ಅಳವಡಿಸುವತ್ತ ಗಮನಹರಿಸಿದೆ.    WABetaInfo ವರದಿಯ ಪ್ರಕಾರ, ಆ್ಯನಿಮೇಟೆಡ್ ಸ್ಟಿಕ್ಕರ್ಸ್ ಫೀಚರ್ ಮೂರು ಮಾದರಿಗಳಲ್ಲಿ ಲಭ್ಯವಿದೆ.

ಪ್ರಮುಖವಾಗಿ ಚಾಟ್ ಮಾಡುವಾಗ ಈ ಸ್ಟಿಕ್ಕರ್ಸ್ ಗಳು ಕಾಣಿಸಿಕೊಳ್ಳಲಿದ್ದು ಇದನ್ನು ಬಳಕೆದಾರರು ಸೇವ್ ಮಾಡಿ ಸೆಂಡ್ ಮಾಡಬಹುದು. ಎರಡನೇಯಾದಾಗಿ ಈ ಸ್ಟಿಕ್ಕರ್ ಗಳನ್ನು ಬೇರೆ ಆ್ಯಪ್ ಗಳ (Third Party apps) ಮೂಲಕ ಇಂಪೋರ್ಟ್ ಮಾಡಿಕೊಳ್ಳಬಹುದು. ಮೂರನೇ ಭಾಗವಾಗಿ ವಾಟ್ಸಾಪ್ ಸ್ಟೊರ್ ನಿಂದ ಢೀಫಾಲ್ಟ್ ಸ್ಟಿಕ್ಕರ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಈಗಾಗಲೇ ಕೆಲವು ನಿರ್ದಿಷ್ಟ ಬಳಕೆದಾರರಿಗೆ ಮಾತ್ರ ಈ ಫೀಚರ್ ಲಭ್ಯವಿದ್ದು ಪರೀಕ್ಷಾರ್ಥ ಹಂತದಲ್ಲಿದೆ. ವಾಟ್ಸಾಪ್ ನ ಬೇಟಾ ಅವೃತ್ತಿಯನ್ನು ಬಳಸುತ್ತಿದ್ದರೇ ಮಾತ್ರ ಈ ಫೀಚರ್ ಬಳಸಿಕೊಳ್ಳಬಹುದಾಗಿದೆ. ಇದಕ್ಕಾಗಿ ವಾಟ್ಸಾಪ್ ಬೇಟಾ  ಆ್ಯಂಡ್ರಾಯ್ಡ್ ವರ್ಷನ್ 2.20.194.7 ಮತ್ತು ವಾಟ್ಸಾಪ್ ಬೇಟಾ   ಐಓಎಸ್ ವರ್ಷನ್ 2.20.70.26 ಗೆ ಅಪ್ ಡೇಟ್ ಮಾಡಿಕೊಳ್ಳಬಹುದು.

 

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.