ಬೀದರ್‌: ಎಂಟು ತಿಂಗಳ ಮಗುವಿಗೆ ಸೋಂಕು

ಜಿಲ್ಲೆಯಲ್ಲಿ 8 ಪಾಸಿಟಿವ್‌ ಪತ್ತೆ,ಮೂವರು ಎಸ್ಸೆಸ್ಸೆಲ್ಸಿ ಮಕ್ಕಳು? 537ಕ್ಕೇರಿದ ಸೋಂಕಿತರ ಸಂಖ್ಯೆ

Team Udayavani, Jun 25, 2020, 8:26 PM IST

ಬೀದರ್‌: ಎಂಟು ತಿಂಗಳ ಮಗುವಿಗೆ ಸೋಂಕು

ಸಾಂದರ್ಭಿಕ ಚಿತ್ರ

ಬೀದರ್‌: ಬೀದರ್‌ ಜಿಲ್ಲೆಗೆ ಬೆಂಬಿಡದೇ ಕಾಡುತ್ತಿರುವ ಮಹಾಮಾರಿ ಕೋವಿಡ್-19 ಗುರುವಾರ 8 ತಿಂಗಳು ಮಗು ಮತ್ತು ಮೂವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸೇರಿ 8 ಜನರಿಗೆ ವಕ್ಕರಿಸಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 537ಕ್ಕೆ ಏರಿಕೆ ಕಂಡಿದೆ. ಇನ್ನೊಂದೆಡೆ 18 ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಹೊಸ ಸೋಂಕಿತರಲ್ಲಿ ಉತ್ತರಪ್ರದೇಶ ಅಂಬೇಡ್ಕರ ನಗರ, ಪಂಜಾಬ್‌ನ ಲೂಧಿಯಾನಾ ಮತ್ತು ಬಿಹಾರದ ಮಂಗರನ ಒಟ್ಟು ಮೂವರು ಯುವಕರಲ್ಲಿ ಕೋವಿಡ್-19 ಪತ್ತೆಯಾಗಿದ್ದು, ಇವರೆಲ್ಲರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿತ್ತು. ಹೊರ ರಾಜ್ಯ ಮತ್ತು ಜಿಲ್ಲೆ ಸಂಪರ್ಕದಿಂದಾಗಿ ಇವರಿಗೆ ಸೋಂಕು ತಗುಲಿದ್ದು, ಪರೀಕ್ಷೆಗೆ ಅವಕಾಶ ನೀಡಲಿಲ್ಲ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ.

18 ವರ್ಷದ ಪುರುಷ (ಪಿ-10202) ಉಡುಪಿ ಜಿಲ್ಲೆ ಸಂಪರ್ಕ, 20 ವರ್ಷದ ಪುರುಷ (ಪಿ-10203) ಪಂಜಾಬ್‌ ರಾಜ್ಯ ಮತ್ತು 16 ವರ್ಷದ ಪುರುಷ (ಪಿ-10204) ಬಿಹಾರ ರಾಜ್ಯದ ಸಂಪರ್ಕದಿಂದ ಹಾಗೂ 20 ವರ್ಷದ ಮಹಿಳೆ (ಪಿ- 10206) ತೆಲಂಗಾಣಾದ ಸಂಗಾರೆಡ್ಡಿ ಸಂಪರ್ಕದಿಂದ ಸೋಂಕು ಹರಡಿದೆ.

ಚಿಟಗುಪ್ಪದ 40 ವರ್ಷದ ಮಹಿಳೆ (ಪಿ-10205) ರೋಗಿ ಪಿ-8447ರ ಸಂಪರ್ಕ, 8 ತಿಂಗಳು ಗಂಡು ಮಗು (ಪಿ-10207) ರೋಗಿಗೆ ಪಿ-7957ರ ರೋಗಿಯ ಸಂಪರ್ಕ, ಬೀದರ ಮುಲ್ತಾನಿ ಕಾಲೋನಿಯ 32 ವರ್ಷದ ಪುರುಷ (ಪಿ-10208) ಮತ್ತು 55 ವರ್ಷದ ಪುರುಷ ಪಿ-10209 ರೋಗಿಗೆ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 537 ಆದಂತಾಗಿದೆ. 15 ಮಂದಿ ಸಾವನ್ನಪ್ಪಿದ್ದರೆ 396 ಮಂದಿ ಡಿಸಾcರ್ಜ್‌ ಆಗಿದ್ದು, 126 ಸಕ್ರೀಯ ಪ್ರಕರಣಗಳಿವೆ.

1383 ಜನರ ವರದಿ ಬಾಕಿ: ಕೋವಿಡ್-19 ಶಂಕಿತ 1383 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರುವುದು ಬಾಕಿದೆ. ಈವರೆಗೆ 36,257 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 34,337 ಮಂದಿಯದ್ದು ನೆಗೆಟಿವ್‌ ಬಂದಿದೆ. ಸೋಂಕಿತರ ಪ್ರಥಮ ಸಂಪರ್ಕಿತ 5228 ಮತ್ತು ದ್ವಿತೀಯ ಸಂಪರ್ಕಿತ 6139 ಜನರನ್ನು ಗುರುತಿಸಲಾಗಿದೆ ಎಂದು ಹೆಲ್ತ್‌ ಬುಲೆಟಿನ್‌ ತಿಳಿಸಿದೆ.

 

ಟಾಪ್ ನ್ಯೂಸ್

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.