‘ಚಿಂತೆ’ ಬಿಡಿ ‘ಚಿಂತನೆ’ ಮಾಡಿ – ನಿಮಗೆ ನಿಮ್ಮದೇ ಆದ ರೀತಿಯಲ್ಲಿ ಬದುಕುವ ಅವಕಾಶವಿದೆ
Team Udayavani, Jun 26, 2020, 3:03 AM IST
ಕೋವಿಡ್ 19 ಸಂಬಂಧಿತ ಲಾಕ್ ಡೌನ್ ಪ್ರಪಂಚವನ್ನೇ ಹಿಂದಕ್ಕೆ ಎಳೆದೊಯ್ದಿದೆ. ಹಲವರು ತಮ್ಮ ಕೆಲಸ ಕಳೆದುಕೊಂಡಿದ್ದಾರೆ, ಉದ್ಯಮದಲ್ಲಿ ನಷ್ಟವನ್ನು ಅನುಭವಿಸಿದ್ದಾರೆ. ವಿದ್ಯಾರ್ಥಿಗಳ ವಿದ್ಯೆಗೆ ತೊಡಕಾಗಿದೆ.. ಕಣ್ಣಿಗೆ ಕಾಣದ ವೈರಸ್ ನಮ್ಮಿಂದ ಎಲ್ಲವನ್ನೂ ಕಿತ್ತುಕೊಂಡಿದೆ ನಿಜ, ಆದರೆ ‘ನಾವು’ ಇದ್ದೇವೆ, ನಮ್ಮತನ ಹಾಗೆಯೇ ಇದೆ. ಅದನ್ನೇ ಬಂಡವಾಳ ಮಾಡಿಕೊಂಡು ಜೀವನದಲ್ಲಿ ಮುಂದುವರಿಯಬೇಕಾದ ಸಂದರ್ಭ ಇದು ಎನ್ನುವ ಸ್ಪೂರ್ತಿಯುತ ಮಾತುಗಳನ್ನಾಡಿದ್ದಾರೆ ಡಾ. ದಿನೇಶ್ ಶೆಟ್ಟಿ ಅವರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ