ಸ್ವಾರ್ಥಕ್ಕಾಗಿ ಪಕ್ಷ ಬಿಟ್ಟವರಿಗೆ ಉಳಿಗಾಲವಿಲ್ಲ


Team Udayavani, Jun 27, 2020, 6:22 AM IST

wartha-paksha

ಗೌರಿಬಿದನೂರು: ಸ್ವಾರ್ಥಕ್ಕಾಗಿ ತಾಲೂಕಿನ ಕೆಲ ಮುಖಂಡರು ಕಾಂಗ್ರೆಸ್‌ ಬಿಟ್ಟು ಹೊರ ನಡೆದಿದ್ದಾರೆ. ಇವರು ಪಕ್ಷದ ಚಿಹ್ನೆ ಅಡಿಯಲ್ಲಿ ಗೆದ್ದು ಅಧಿಕಾರ ಅನುಭವಿಸಿದವರು. ಸ್ವಾಭಿಮಾನವಿದ್ದರೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ  ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲಲಿ, ಆಗ ಇವರ ನಿಜ ಬಣ್ಣ ಬಯಲಾಗಲಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ಎನ್‌.ಎಸ್‌.ಭಾರ್ಗವರೆಡ್ಡಿ ಹೇಳಿದರು.

ತಾಲೂಕಿನ ಹೊಸೂರಿನ ಬಲಿಜ ಸಮುದಾಯ ಭವನದಲ್ಲಿ ನಡೆದ  ಕಾಂಗ್ರೆಸ್‌ ಯುವ ಘಟಕದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಶಾಸಕರ ಸಹಾಯದಿಂದ ಎಲ್ಲ ಅಧಿಕಾರ, ಸವಲತ್ತು ಪಡೆದು ಈಗ ಅವರನ್ನು ಸ್ವಜನ ಪಕ್ಷಪಾತಿ ಎಂದು ಆರೋಪ ಮಾಡುವುದರಲ್ಲಿ ಹುರುಳಿಲ್ಲ.  ಶಾಸಕರು ಎಲ್ಲ ವರ್ಗದ ಮುಖಂಡರ ಅರ್ಹತೆಗೆ ಅನುಗುಣವಾಗಿ ಅಧಿಕಾರ ನೀಡಿದ್ದಾರೆ.

ಹಣಕ್ಕಾಗಿ ಉದ್ಯಮಿ ಹಿಂದೆ ಹೋಗಿ ಪಕ್ಷ ಮತ್ತು ಶಾಸಕರ ವಿರುದ್ಧ ಆರೋಪ ಮಾಡುವುದು ಅವರಿಗೆ ಶೋಭೆಯಲ್ಲ ಎಂದರು.ತಾಪಂ ಅಧ್ಯಕ್ಷ ಆರ್‌. ಲೋಕೇಶ್‌  ಮಾತನಾಡಿ, ಈ ಭಾಗದ ಜಿಪಂ ಸದಸ್ಯ ಎಚ್‌ .ವಿ.ಮಂಜುನಾಥ್‌ ಅವರು ಕಾಂಗ್ರೆಸ್‌ ಪಕ್ಷದಿಂದ ಗೆದ್ದು ಜಿಪಂ ಅಧ್ಯಕ್ಷರಾಗಿ ಕ್ಷುಲ್ಲಕ ಕಾರಣಕ್ಕೆ ಪಕ್ಷ ತೊರೆದಿದ್ದಾರೆ ಎಂದು ದೂರಿದರು. ಹಿರಿಯ ಕಾಂಗ್ರೆಸ್‌ ಮುಖಂಡ ಬೊಮ್ಮಣ್ಣ ಮಾತನಾಡಿ,  ಹೊಸೂರಿನ ಇತಿಹಾಸ ನೋಡಿದರೆ ದಶಕಗಳ ಹಿಂದೆ ಎಚ್‌.ವಿ.ಮಂಜುನಾಥ್‌ ಸೋತು ರಾಜಕೀಯ ನೇಪಥ್ಯಕ್ಕೆ ಸರಿದಿದ್ದರು.

ಶಾಸಕ ಶಿವಶಂಕರರೆಡ್ಡಿ ಅವರ ಸಹಕಾರದಿಂದ ಜಿಪಂ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷರಾಗಿ ಅಧಿಕಾರ  ಅನುಭವಿಸಿ ಕೆಳಗಿಳಿದ ಬಳಿಕ ಅವರ ವಿರುದ್ಧ ಮಾತನಾಡುವುದು ಸರಿಯೇ ? ಎಂದು ಪ್ರಶ್ನಿಸಿದರು. ಸಭೆಯಲ್ಲಿ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಮಂಜುನಾಥ್‌, ತಾಪಂ ಸದಸ್ಯ ನಾಗೇಶ್‌, ಮುಖಂಡ ಅಶ್ವತ್ಥಪ್ಪ, ಕೃಷ್ಣ, ಶ್ರೀಕಾಂತ್‌,  ಖಾದರ್‌  ಸುಬಾನ್‌ ಖಾನ್‌, ವೆಂಕಟರಮಣ ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.