ತಾಲೂಕಿಗೆ ಐನೋರಹೊಸಹಳ್ಳಿ ಗ್ರಾಪಂ ಮಾದರಿ: ಇಒ


Team Udayavani, Jun 27, 2020, 6:27 AM IST

taluk-inor

ಬಂಗಾರಪೇಟೆ: ಕಳೆದ 5 ವರ್ಷಗಳಿಂದ ಅಕ್ರಮಗಳಿಲ್ಲದೆ ಪಾರದರ್ಶಕವಾಗಿ ಉತ್ತಮ ಆಡಳಿತ ನಡೆಸುವ ಮೂಲಕ ತಾಲೂಕಿನ ಐನೋರಹೊಸಹಳ್ಳಿ ಗ್ರಾಪಂ ಮಾದರಿ ಆಗಿದೆ ಎಂದು ತಾಪಂ ಇಒ ಎನ್‌. ವೆಂಕಟೇಶಪ್ಪ ಮೆಚ್ಚುಗೆ  ವ್ಯಕ್ತಪಡಿಸಿದರು.

ತಾಲೂಕಿನ ಐನೋರಹೊಸಹಳ್ಳಿ ಗ್ರಾಪಂ ಆಡಳಿತಾ ವಧಿಯ ಕೊನೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಜನರು ತಮ್ಮ ಗ್ರಾಮಗಳಲ್ಲಿರುವ ಮೂಲ ಸೌಲಭ್ಯ ಬಗೆಹರಿಸುವರೆಂಬ ವಿಶ್ವಾಸದಿಂದ  ಸದಸ್ಯರನ್ನು ಆಯ್ಕೆ ಮಾಡುವರು, ಮತದಾರರ ಅಂತರಾಳ ವನ್ನು ಅರಿತು ಸದಸ್ಯರು ಕೆಲಸ ಮಾಡಿದರೆ ಗಾಂಧಿ ಕಂಡಿದ್ದ ರಾಮ ರಾಜ್ಯದ ಕನಸು ಈಡೇರಲಿದೆ ಎಂದು ಹೇಳಿದರು.

ತಾಲೂಕಿನಲ್ಲೇ ಐನೋರಹೊಸಹಳ್ಳಿ ಗ್ರಾಪಂನಲ್ಲಿ ನರೇಗಾ ಕಾಮಗಾರಿ ಹೆಚ್ಚು ಕೈಗೊಳ್ಳಲಾಗಿದೆ. ಮುಂದೆ ಗ್ರಾಪಂಗೆ ಚುನಾವಣೆ ಘೋಷಣೆಯಾಗುವವ ರೆಗೂ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಲಿದ್ದು, ಅವರಿಗೂ ಸದಸ್ಯರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.  ಗ್ರಾಮ  ಪಂಚಾಯ್ತಿ ಅಧ್ಯಕ್ಷೆ ಸುಧಾರಾಣಿ ನಾಗರಾಜ್‌ ಮಾತನಾಡಿದರು.

ಕಳೆದ 5 ವರ್ಷಗಳಿಂದ ಸರ್ಕಾರದ ಯೋಜನೆಗಳನ್ನು ಲೋಪವಿಲ್ಲದೆ ಅನುಷ್ಠಾನಗೊಳಿ ಸಲು ಹಾಗೂ ಉತ್ತಮ ಆಡಳಿತ ನೀಡಲು ಸಹಕರಿಸಿದ ಎಲ್ಲಾ ಸದಸ್ಯರಿಗೂ ಅಧಿಕಾರಿ  ವರ್ಗಕ್ಕೂ ಕೃತಜ್ಞತೆಗಳನ್ನು ಸಲ್ಲಿಸಿದರು. ಸಭೆಯಲ್ಲಿ ಉಪಾಧ್ಯಕ್ಷೆ ಕವಿತಾ ಹನುಮಪ್ಪ, ಸದಸ್ಯರಾದ ಟಿ.ಎನ್‌.ರಾಮೇಗೌಡ, ರಾಮರೆಡ್ಡಿ, ಯಲುವಹಳ್ಳಿ ರಾಮಪ್ಪ, ತಾಪಂ ಎಡಿ ಮಂಜುನಾಥ್‌, ಪಿಡಿಒ ಚಂದ್ರಪ್ಪ, ಮುಖಂಡ  ದೊಡ್ಡಅಂಕಂಡಹಳ್ಳಿ ರಾಮಕೃಷ್ಣಪ್ಪ, ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.