ಅವಮಾನಕರ ರೀತಿಯಲ್ಲಿ ಪ್ರಧಾನಿ ಮೋದಿ ಪೋಟೊ ಫೇಸ್ ಬುಕ್ ನಲ್ಲಿ‌ ಶೇರ್ ಮಾಡಿದವರ ವಿರುದ್ದ ಕೇಸ್


Team Udayavani, Jun 27, 2020, 5:22 PM IST

ಅವಮಾನಕರ ರೀತಿಯಲ್ಲಿ ಪ್ರಧಾನಿ ಮೋದಿ ಪೋಟೊ ಫೇಸ್ ಬುಕ್ ನಲ್ಲಿ‌ ಶೇರ್ ಮಾಡಿದವರ ವಿರುದ್ದ ಕೇಸ್

ಗಂಗಾವತಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪೋಟೊಗೆ ಸೀರೆಯುಡಿಸಿದಂತೆ ಎಡಿಟ್ ಮಾಡಿ ಫೇಸ್ ಬುಕ್ ನಲ್ಲಿ ಶೇರ್ ಮಾಡಿದ್ದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿ ಕೊಪ್ಪಳ ಜಿಲ್ಲಾ ಎಸ್ಸಿ ಮೋರ್ಚಾ ಕಾರ್ಯದರ್ಶಿ ಶಿವಪ್ಪ ಮಾದಿಗ ತಾಲೂಕು ಅಧ್ಯಕ್ಷ ಬಸವರಾಜ ಮಾದಿಗ ನಗರಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ಇಸ್ಲಾಂಪೂರ ಗಂಜ್ ಏರಿಯಾದ ಗೋಡೌನ್ ಹತ್ತಿರದ ವಾಸವಾಗಿರುವ ನಹೀಮ್ ಅಹಮದ್ ಎಂಬ ವ್ಯಕ್ತಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಫೋಟೊವನ್ನು ಸೀರೆಯುಡಿಸಿದಂತೆ ಎಡಿಟ್ ಮಾಡಿ ಆಕಾಶ ಎನ್ ಜಿ ಎನ್ನುವ ಫೇಸ್ ಬುಕ್ ಖಾತೆಯಲ್ಲಿ ಹಾಕಿದ್ದನ್ನು ನಹೀಮ್ ಅಹಮದ್ ಶೇರ್ ಮಾಡಿದ್ದಾರೆ.

ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ನರೇಂದ್ರ ಮೋದಿಯವರಿಗೆ ಅವಮಾನವಾಗುವಂತಹ ರೀತಿಯಲ್ಲಿ ನಡೆದುಕೊಂಡಿರುವ ಆಕಾಶ ಎನ್.ಜಿ ಹಾಗೂ ನಹೀಮ್ ಅಹಮದ್ ಇವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಎಸ್ಸಿ ಮೋರ್ಚಾ ಮುಖಂಡರಾದ ಶಿವಪ್ಪ ಮಾದಿಗ,ಬಸವರಾಜ ಮಾದಿಗ ದೂರು ನೀಡಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

ದೋಟಿಹಾಳ: ಬೆಂಕಿಯಿಂದ ಬಾಣಲೆಗೆ ಬಿದ್ದ ಕುಟುಂಬ; ಸಂತ್ರಸ್ತರ ಅಳಲು

ದೋಟಿಹಾಳ: ಬೆಂಕಿಯಿಂದ ಬಾಣಲೆಗೆ ಬಿದ್ದ ಕುಟುಂಬ; ಸಂತ್ರಸ್ತರ ಅಳಲು

8-gangavathi

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

Minchu

ಕುಷ್ಟಗಿ: ಸಿಡಿಲು ಬಡಿದು ಯುವಕ‌ ದುರ್ಮರಣ

1-wqeqwewq

Gangavathi: ಪೊಲೀಸ್ ಠಾಣೆಯಲ್ಲೇ ಒಂದೇ ಕೋಮಿನ ಎರಡು ಗುಂಪುಗಳ ಮಾರಾಮಾರಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.