ಚಾಮರಾಜನಗರ ಜಿಲ್ಲೆಯಲ್ಲಿ ಒಂದೇ ದಿನ 13 ಕೋವಿಡ್ ಪ್ರಕರಣ ದೃಢ


Team Udayavani, Jun 27, 2020, 7:30 PM IST

ಚಾಮರಾಜನಗರ ಜಿಲ್ಲೆಯಲ್ಲಿ ಒಂದೇ ದಿನ 13 ಕೋವಿಡ್ ಪ್ರಕರಣ ದೃಢ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ಶನಿವಾರ ಒಂದೇ ದಿನ ಜಿಲ್ಲೆಯಲ್ಲಿ 13 ಪ್ರಕರಣಗಳು ದೃಢಪಟ್ಟಿವೆ. ವಿಶೇಷವೆಂದರೆ ಇದರಲ್ಲಿ ಬಹುತೇಕ ಪ್ರಕರಣಗಳು ಬೆಂಗಳೂರಿಗೆ ಪ್ರಯಾಣ ಮಾಡಿ ಬಂದವರದ್ದಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 33 ಮಂದಿ ಕೊರೊನಾ ಸೋಂಕಿತರಿದ್ದಾರೆ.

ಓರ್ವ ಗುಣಮುಖನಾಗಿದ್ದು, 32 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಓರ್ವ ರೋಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಬಂದ ಫಲಿತಾಂಶದಲ್ಲಿ ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದ ಚಾಲಕನಿಂದ ಸಂಪರ್ಕಿತರಾದ ಮತ್ತೆ 3 ಜನರಿಗೆ ಪಾಸಿಟಿವ್ ಬಂದಿದೆ. ಅಲ್ಲದೇ, ಚಾಮರಾಜನಗರ ಪಟ್ಟಣ ಮತ್ತು ತಾಲೂಕು ಸೇರಿ ಒಟ್ಟು 8 ಜನರಿಗೆ, ಕೊಳ್ಳೇಗಾಲ ತಾಲೂಕಿನ 2 ಮಂದಿಗೆ ಸೋಂಕು ದೃಢಪಟ್ಟಿದೆ.

ಚಾಮರಾಜನಗರ ತಾಲೂಕಿನಲ್ಲಿ ಗುರುತಿಸಿರುವ 4 ಪ್ರಕರಣಗಳ ರೋಗಿಗಳು ಒಂದೇ ಕುಟುಂಬದವರಾಗಿದ್ದು, ಮೂಲತಃ ಯಳಂದೂರು ತಾಲೂಕಿನ ಗೌಡಹಳ್ಳಿಯವರು. ಆದರೆ ಅವರು ಬಂದಿಗೌಡನಹಳ್ಳಿಯ ಸಂಬಂಧಿಕರ ಮನೆಯಲ್ಲಿದ್ದುದರಿಂದ ಅವರನ್ನು ಚಾಮರಾಜನಗರ ತಾಲೂಕಿನವರೆಂದು ಪರಿಗಣಿಸಲಾಗಿದೆ.

ನಿಗಾವಣೆಯಲ್ಲಿರುವ ಒಟ್ಟು ಪ್ರಾಥಮಿಕ ಸಂಪರ್ಕಿತರ ಸಂಖ್ಯೆ 186 ಆಗಿದ್ದು, ಶನಿವಾರ 56 ಮಂದಿಯನ್ನು ನಿಗಾವಣೆಯಲ್ಲಿರಿಸಲಾಗಿದೆ. ಒಟ್ಟು 206 ಜನರು ನಿಗಾವಣೆಯಲ್ಲಿರುವ ದ್ವಿತೀಯ ಸಂಪರ್ಕಿತರಾಗಿದ್ದಾರೆ. ಶನಿವಾರ 34 ಜನರನ್ನು ನಿಗಾವಣೆಯಲ್ಲಿರಿಸಲಾಗಿದೆ. ಇದುವರೆಗೆ ಒಟ್ಟಾರೆ 5,158 ಜನರನ್ನು ಪರೀಕ್ಷಿಸಲಾಗಿದೆ. ಇದರಲ್ಲಿ 5124 ಪ್ರಕರಣಗಳು ನೆಗೆಟಿವ್ ಆಗಿದೆ.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.