ಸಗಟು ಮಾರುಕಟ್ಟೆಗೆ ಸೂಚನೆ
Team Udayavani, Jun 28, 2020, 5:50 AM IST
ಬೆಂಗಳೂರು: ಬೆಂಗಳೂರಿನಲ್ಲಿರುವ ಬೃಹತ್ ಸಗಟು ತರಕಾರಿ ಮಾರುಕಟ್ಟೆಗಳಲ್ಲಿ ಜನದಟ್ಟಣೆ ತಪ್ಪಿಸಲು ಹೆಚ್ಚಿನ ಸಗಟು ತರಕಾರಿ ಮಾರುಕಟ್ಟೆ ತೆರೆಯಲು ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿಯವರು ಸಭೆಯಲ್ಲಿ ಸೂಚನೆ ನೀಡಿದರು. ಶನಿವಾರ ನಡೆದ ತುರ್ತು ಸಭೆಯಲ್ಲಿ ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಅವರು,
ಕೋವಿಡ್ ಸೋಂಕಿತ ರೋಗಿಗಳನ್ನು ಶೀಘ್ರವಾಗಿ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲು (ಸೆಂಟ್ರಲೈಜ್ ಬೆಡ್ ಅಲೋಕೇಷನ್ ಸಿಸ್ಟಮ್) ತಂತ್ರಾಂಶದ ಮೂಲಕ ಜಾರಿಗೊಳಿಸಲಾಗುವುದು ಎಂದರು. ಬೆಂಗಳೂರಿನಲ್ಲಿ ಸೋಂಕಿತ ವ್ಯಕ್ತಿಗಳನ್ನು ಸಾಗಿಸಲು ಆ್ಯಂಬುಲೆನ್ಸ್ ಸಂಖ್ಯೆ 250 ಕ್ಕೆ ಹೆಚ್ಚಿಸಲು ಹಾಗೂ ಕೋವಿಡ್ 19ನಿಂದ ಮೃತಪಟ್ಟವರ ಪಾರ್ಥಿವ ಶರೀರ ಸಾಗಿಸಲು ಪ್ರತ್ಯೇಕ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲು ನಿರ್ದೇಶನ ನೀಡಲಾಗಿದೆ.
ಆ್ಯಂಬುಲೆನ್ಸ್ ಸ್ಥಳ, ಚಲನವಲನ ಗುರುತಿಸಲು ಪೊಲೀಸ್ ಕಂಟ್ರೋಲ್ ರೂಂ ವೈರ್ಲೆಸ್ ಸೇವೆ ಬಳಸಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು. ಕೋವಿಡ್ 19 ನಿಯಂತ್ರಣದಲ್ಲಿ ಕೆಲಸ ಮಾಡುವ ಎಲ್ಲ ನೋಡಲ್ ಅಧಿಕಾರಿಗಳ ವಿವರಗಳನ್ನು ಪತ್ರಿಕಗಳ ಜಾಹೀರಾತು ಮೂಲಕ ಸಾರ್ವಜನಿಕರಿಗೆ ಪ್ರಚುರಪಡಿಸಬೇಕು. ಬಿಬಿಎಂಪಿ ಕೇಂದ್ರ ಕಚೇರಿ ಹಾಗೂ ಆಯುಕ್ತರ ಮೇಲಿನ ಕೆಲಸದ ಹೊರೆ ತಗ್ಗಿಸಲು ಬಿಬಿಎಂಪಿಯಲ್ಲಿನ 8 ವಲಯಗಳ ಜಂಟಿ ಆಯುಕ್ತರಿಗೆ ಹೆಚ್ಚಿನ ಜವಾಬ್ದಾರಿ ನೀಡಲು ತೀರ್ಮಾನಿಸಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು