ಯಾದಗಿರಿ: ನಿನ್ನೆ 11 ಜನರಲ್ಲಿ ಪಾಸಿಟಿವ್


Team Udayavani, Jun 28, 2020, 8:56 AM IST

ಯಾದಗಿರಿ: ನಿನ್ನೆ 11 ಜನರಲ್ಲಿ ಪಾಸಿಟಿವ್

ಯಾದಗಿರಿ : ಜಿಲ್ಲೆಯಲ್ಲಿ ಶನಿವಾರ ಮಹಾರಾಷ್ಟ್ರದಿಂದ ಬಂದಿರುವ 11 ಜನರಲ್ಲಿ ಮತ್ತು ಒಬ್ಬರಿಗೆ ಗುಜರಾತ ಪ್ರಯಾಣದಿಂದ ಹಾಗೂ ಮತ್ತೂಬ್ಬರಿಗೆ ಸೋಂಕಿತ ಪಿ-8228 ಸಂಪರ್ಕದಿಂದ ಕೋವಿಡ್ ತಗುಲಿದೆ.

ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ 2 ವರ್ಷದ ಬಾಲಕ (ಪಿ-11272), ಸುರಪುರ ತಾಲೂಕಿನ ಕೆಂಭಾವಿಯ 24 ವರ್ಷದ ಪುರುಷರಿಬ್ಬರು (ಪಿ-11263, ಪಿ-11264) ಮತ್ತು ಹುಣಸಗಿ ತಾಲೂಕಿನ ಬೈಲಗಿಡ್ಡ ತಾಂಡಾದ 32 ವರ್ಷದ (ಪಿ-11265)ಗೆ ಸುರಪುರ ಸಾರಿಗೆ ಚಾಲಕನ ಸಂಪರ್ಕದಿಂದ ಸೋಂಕು ತಗುಲಿದೆ, ಗುರುಮಠಕಲ್‌ ತಾಲೂಕಿನ ಕೊಂಕಲ್‌ ಗ್ರಾಮದ 20 ವರ್ಷದ ಮಹಿಳೆ (ಪಿ-11266), ಯಲಸತ್ತಿಯ 27 ವರ್ಷದ ಪುರುಷ (ಪಿ-11267) ಅದೇ ಗ್ರಾಮದ 70 ವರ್ಷದ ಮಹಿಳೆ (ಪಿ-11268), ಅಲ್ಲಿಪುರ ದೊಡ್ಡ ತಾಂಡಾದ 5 ವರ್ಷದ ಬಾಲಕಿ (ಪಿ-11269) ಮತ್ತು 34 ವರ್ಷದ ಪುರುಷ (ಪಿ-11273), ಹತ್ತಿಕುಣಿ ಗ್ರಾಮದ 27 ವರ್ಷದ ಮಹಿಳೆ (ಪಿ-11270) ಮತ್ತು 5 ವರ್ಷದ ಬಾಲಕ (ಪಿ-11271) ಹಾಗೂ ಯಾದಗಿರಿ ಬಸವೇಶ್ವರ ನಗರದ 25 ವರ್ಷದ ಪುರುಷ (ಪಿ-11274) ಹಾಗೂ ಗುಜರಾತ್‌ ನಿಂದ ಆಗಮಿಸಿದ್ದ ಗುರುಮಠಕಲ್‌ನ 11 ವರ್ಷದ ಬಾಲಕ (ಪಿ-11275) ಸೋಂಕಿಗೆ ತುತ್ತಾಗಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ 221 ಜನರ ಗಂಟಲು ದ್ರವ ಸಂಗ್ರಹಿಸಲಾಗಿದ್ದು ಒಟ್ಟು 1154 ಜನರ ಗಂಟಲು ದ್ರವದ ಮಾದರಿ ವರದಿ ಬರಬೇಕಿದೆ. ಈವರೆಗೆ 785 ಜನರು ಗುಣಮುಖರಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.