ಬಾಬಾ ರಾಮ್ದೇವ್ ಸೇರಿ ಐವರ ವಿರುದ್ಧ ಕೇಸ್
Team Udayavani, Jun 28, 2020, 10:53 AM IST
ಹೊಸದಿಲ್ಲಿ: ಕೋವಿಡ್ ಔಷಧ ಕುರಿತು ದಾರಿ ತಪ್ಪಿಸಿರುವ ಆಪಾದನೆ ಸಂಬಂಧ ಬಾಬಾ ರಾಮ್ದೇವ್ ಸೇರಿದಂತೆ ಐವರ ವಿರುದ್ಧ ಶನಿವಾರ ಎಫ್ಐಆರ್ ದಾಖಲಿಸಲಾಗಿದೆ.
ತಪ್ಪು ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಲರಾಮ್ ಜಾಖಡ್ ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ, ಜೈಪುರದಲ್ಲಿ ಬಾಬಾ ರಾಮ್ದೇವ್, ಪತಂಜಲಿ ಸಂಸ್ಥೆ ಸಿಇಒ ಬಾಲಕೃಷ್ಣ ಆಚಾರ್ಯ, ವಿಜ್ಞಾನಿ ಅನುರಾಗ್ ವಘ್ನೇ, ಡಾ| ಬಲ್ಬಿರ್ ಸಿಂಗ್ ತೋಮರ್, ಡಾ| ಅನುರಾಗ್ ತೋಮರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕೊರೊನಾ ಸೋಂಕಿತರಿಗಾಗಿ ಪತಂಜಲಿ ಆಯುರ್ವೇದ ಸಂಸ್ಥೆಯು “ಕೊರೊನಿಲ್’ ಔಷಧವನ್ನು ಅಭಿವೃದ್ಧಿಪಡಿಸಿದೆ ಎಂದು ಬಾಬಾ ರಾಮ್ದೇವ್ ಮಂಗಳವಾರ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ