ಗಣಿತ ಪರೀಕ್ಷೆ: 137 ವಿದ್ಯಾರ್ಥಿಗಳು ಗೈರು
Team Udayavani, Jun 28, 2020, 11:21 AM IST
ಸಾಂದರ್ಭಿಕ ಚಿತ್ರ
ಹುನಗುಂದ: ಎಸ್ಎಸ್ಎಲ್ಸಿ ಪರೀಕ್ಷೆಯ ಎರಡನೆಯ ದಿನದ ಗಣಿತ ಪರೀಕ್ಷೆ ಕೂಡಾ ಕೋವಿಡ್ ಭೀತಿಯಿಲ್ಲದೇ ವಿದ್ಯಾರ್ಥಿಗಳು ಸುಸೂತ್ರವಾಗಿ ಬರೆದರು ಎಂದು ಕ್ಷೇತ್ರ ಶಿಕ್ಷಣಾಧಿ ಕಾರಿ ಗುರುರಾಜ ದಾಶ್ಯಾಳ ಹೇಳಿದರು.
ಹುನಗುಂದ ಮತ್ತು ಇಳಕಲ್ಲ ಅವಳಿ ತಾಲೂಕಿನ 14 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 4684 ವಿದ್ಯಾರ್ಥಿಗಳಲ್ಲಿ 4547 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಪರೀಕ್ಷೆಯನ್ನು ಬರೆದರೇ ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ 137 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. 14 ಪರೀಕ್ಷಾ ಕೇಂದ್ರಗಳ ಪೈಕಿ ಕಂಟೇನ್ಮೆಂಟ್ ಪ್ರದೇಶದಿಂದ ಬಂದ 9 ವಿದ್ಯಾರ್ಥಿಗಳಿಗೆ ನಿಗ ಪಡಿಸಿದ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಇನ್ನು ವಿಶೇಷ ಕೊಠಡಿಯಲ್ಲಿ ಶೀತ ಕೆಮ್ಮು,ನೆಗಡಿ ಇರುವ 3 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆದರು ಎಂದು ಬಿಇಒ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ