ವಧುವಿನ ಸಹೋದರರಿಗೆ ಸೋಂಕು ದೃಢ: ಮದುವೆ ಮುಂದೂಡಿ 19 ಜನರಿಗೆ ಕ್ವಾರಂಟೈನ್
Team Udayavani, Jun 28, 2020, 4:17 PM IST
ಹಾವೇರಿ: ವಧುವಿನ ಸಹೋದರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಧು ಸೇರಿದಂತೆ 19 ಜನರನ್ನು ಕ್ವಾರಂಟೈನ್ ಮಾಡಿ, ಮದುವೆಯನ್ನು ಮುಂದೂಡಿದ ಘಟನೆ ರವಿವಾರ ನಗರದ ನಾಗೇಂದ್ರನಮಟ್ಟಿಯಲ್ಲಿ ನಡೆದಿದೆ.
ವಧುವಿನ ಸಹೋದರಿಗೆ ಸೋಂಕು ಇರುವುದನ್ನು ಜಿಲ್ಲಾ ಆರೋಗ್ಯಾಧಿಕಾರಿಗಳು ದೃಢಪಡಿಸಿದ್ದು ಇಲಾಖೆ ಸಂಜೆ ಬಿಡುಗಡೆ ಮಾಡುವ ಆರೋಗ್ಯ ಬುಲೆಟಿನ್ ಮೂಲಕ ಅಧಿಕೃತ ಮುದ್ರೆ ಬೀಳಬೇಕಿದೆ.
ಸೋಂಕು ಹರಡಿರುವುದು ಖಚಿತವಾಗುತ್ತಿದ್ದಂತೆ ಜಿಲ್ಲಾಡಳಿತ ಸೋಂಕಿತೆ ವಾಸವಿದ್ದ ಪ್ರದೇಶವನ್ನು ಸೀಲ್ ಡೌನ್ ಮಾಡಿದೆ.
ರವಿವಾರ ನಡೆಯಬೇಕಿದ್ದ ಮದುವೆಯನ್ನು ರದ್ದುಗೊಳಿಸಿದೆ. ವಧು ಸೇರಿ 19 ಕ್ಕೂ ಹೆಚ್ಚು ಸಂಬಂಧಿಕರನ್ನು ಸೋಂಕಿತೆಯ ಸಂಪರ್ಕಿತರೆಂದು ಪರಿಗಣಿಸಿ ಕ್ವಾರಂಟೈನ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Tollywood: ಜೂ.ಎನ್ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ
Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ