‘ರೈತಮಿತ್ರ’ ಕಿರುಚಿತ್ರ ಬಿಡುಗಡೆ
Team Udayavani, Jun 28, 2020, 6:15 PM IST
ದಾವಣಗೆರೆ: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ "ರೈತಮಿತ್ರ' ಕಿರುಚಿತ್ರ ಬಿಡುಗಡೆ ಮಾಡಿದರು.
ದಾವಣಗೆರೆ: ತಾಲೂಕಿನ ಕಾಡಜ್ಜಿ ಗ್ರಾಮದ ನಾರದಮುನಿ ಎಂ. (ನಾನಿ) ನಿರ್ದೇಶನದ “ರೈತಮಿತ್ರ’ ಕಿರುಚಿತ್ರವನ್ನು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಗೃಹಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಯೂಟ್ಯೂಬ್ಗ ಆಪ್ ಲೋಡ್ ಮಾಡುವ ಮೂಲಕ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ರೈತಮಿತ್ರ’ ಕಿರುಚಿತ್ರದಲ್ಲಿ 18 ನಿಮಿಷಗಳಲ್ಲಿ ರೈತರು ಮತ್ತವರ ಮಕ್ಕಳ ಸಮಸ್ಯೆಗಳ ವಾಸ್ತವಾಂಶವನ್ನು ಮನಮುಟ್ಟುವಂತೆ ಚಿತ್ರಿಸಿದ್ದಾರೆ. ಗ್ರಾಮಾಂತರ, ನಗರ ಪ್ರದೇಶದ ಜನರು ಕಿರುಚಿತ್ರ ವೀಕ್ಷಿಸುವ ಮೂಲಕ ಅಪ್ಪಟ ಪ್ರತಿಭೆ ನಾರದಮುನಿ ಅವರನ್ನು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.
ಕಿರುಚಿತ್ರದ ನಿರ್ದೇಶಕ ನಾರದಮುನಿ ಎಂ. (ನಾನಿ), ಕಾಡಜ್ಜಿ ಮುರುಳಿ, ಚಿತ್ರತಂಡದ ನಂಜುಂಡಿ, ಸಿದ್ದೇಶ್, ಚಂದ್ರು, ಆಂಜನೇಯ, ಶಿವು, ನವೀನ್, ತೇಜು, ನಾಗರಾಜ್, ಅನಂತ್, ಬಾಲನಟ ಲೋಕಮಿತ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್