ಅಸಮರ್ಪಕ ವ್ಯವಸ್ಥೆ: ಮೋರಿ ಕುಸಿಯುವ ಭೀತಿ


Team Udayavani, Jun 29, 2020, 5:34 AM IST

ಅಸಮರ್ಪಕ ವ್ಯವಸ್ಥೆ: ಮೋರಿ ಕುಸಿಯುವ ಭೀತಿ

ಕುಂದಾಪುರ: ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಅಂಪಾರು ಗ್ರಾ. ಪಂ. ವ್ಯಾಪ್ತಿಯ ಮೂಡುಬಗೆ ಸಮೀಪ ರಸ್ತೆ ಬದಿ ಹೊಸದಾಗಿ ನಿರ್ಮಿಸಿರುವ ಮೋರಿಯು ಚರಂಡಿಯಲ್ಲಿ ಮಳೆ ನೀರು ಸರಿಯಾಗಿ ಹರಿದು ಹೋಗದ ಕಾರಣ ಕುಸಿಯುವ ಅಪಾಯದಲ್ಲಿದೆ.

ಅಂಪಾರು ಗ್ರಾ.ಪಂ. ವ್ಯಾಪ್ತಿಯ ಮೂಡುಬಗೆಯ ರಾಜ್ಯ ಹೆದ್ದಾರಿ ಯಲ್ಲಿರುವ ಈ ಮೋರಿಯ ಆಸುಪಾಸಿನಲ್ಲಿ ಹಾಕಿದ ಮಣ್ಣು ಮಳೆ ನೀರಿನೊಂದಿಗೆ ಕೊಚ್ಚಿ ಹೋಗುತ್ತಿದ್ದು, ಇದರಿಂದ ಮೋರಿ ಹಾಗೂ ಹೆದ್ದಾರಿಗೂ ಅಪಾಯ ಎದುರಾಗಿದೆ.

ಇಲ್ಲಿ ಚರಂಡಿ ವ್ಯವಸ್ಥೆಯಿದ್ದರೂ ಒಂದು ಕಡೆ ಸಣ್ಣ ಮೋರಿ ಅಳವಡಿಸಿದ್ದರಿಂದ ಅಲ್ಲಿನ ಚರಂಡಿಯಲ್ಲಿ ನೀರು ತುಂಬಿ, ಆ ನೀರೆಲ್ಲ ರಸ್ತೆಯಲ್ಲಿ ಹರಿದು ಈ ದೊಡ್ಡ ಮೋರಿ ಹತ್ತಿರ ಸೇರುತ್ತದೆ. ಆ ನೀರಿನೊಂದಿಗೆ ಮೋರಿ ಹತ್ತಿರದ ಮಣ್ಣು ಕೂಡ ಕೊಚ್ಚಿಕೊಂಡು ಹೋಗುತ್ತಿರುವುದರಿಂದ ಸಮಸ್ಯೆ ಉದ್ಭವವಾಗಿದೆ.

ಇದನ್ನು ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸಿ ಕೂಡಲೇ ಸರಿಪಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ತೆರವಿಗೆ ಆಗ್ರಹ
ಇನ್ನು ಇಲ್ಲಿ ಹಿಂದೆ ಇದ್ದ ಮೋರಿ ಚಿಕ್ಕದಾಯಿತು ಎಂದು ರಸ್ತೆ ಅಗಲೀಕರಣದ ಬಳಿಕ ದೊಡ್ಡ ಮೋರಿಯನ್ನು ಅಳವಡಿಸಿದೆ. ಆದರೆ ಹಿಂದೆ ಇದ್ದ ಮೋರಿಯ ತಡೆಗೋಡೆ ಮಾತ್ರ ಹಾಗೆಯೇ ರಸ್ತೆಗೆ ತಾಗಿಕೊಂಡೇ ಇದೆ. ಇದು ಈ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಕಂಟಕ ವಾಗಿದ್ದು, ಇದನ್ನು ಕೂಡಲೇ ತೆರವು ಮಾಡಬೇಕು ಎನ್ನುವುದಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.