ಆರೋಗ್ಯಕ್ಕೆ ಭಾರತ ಕೊಡುಗೆ ಅಪಾರ ; ಯೋಗ ಇಂದು ವಿಶ್ವದ ಲೈಫ್ ಸ್ಟೈಲ್‌

ಟೆಲಿಮೆಡಿಸಿನ್‌ನಲ್ಲಿ ಪಾಲ್ಗೊಂಡು ಚಿಕಿತ್ಸೆ ನೀಡಿ: ಪ್ರಧಾನಿ ಕರೆ

Team Udayavani, Jun 29, 2020, 6:53 AM IST

ಆರೋಗ್ಯಕ್ಕೆ ಭಾರತ ಕೊಡುಗೆ ಅಪಾರ ; ಯೋಗ ಇಂದು ವಿಶ್ವದ ಲೈಫ್ ಸ್ಟೈಲ್‌

ವಾಷಿಂಗ್ಟನ್‌: ಜಗತ್ತಿನ ಆರೋಗ್ಯಕ್ಕೆ ಭಾರತ ಯಾವಾಗಲೂ ಕೊಡುಗೆ ನೀಡುತ್ತಿದೆ. ಅದು ಈಗಲೂ ಮುಂದುವರಿದಿದೆ.

ಪ್ರಸ್ತುತ ಭಾರತದ ಯೋಗ ವಿಶ್ವದ ಜನರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿದೆ. ನಮ್ಮ ಆಯುರ್ವೇದ ಪದ್ಧತಿಯನ್ನೂ ಜಗತ್ತು ವೇಗವಾಗಿ ಅಳವಡಿಸಿಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೆಮ್ಮೆ ವ್ಯಕ್ತಪಡಿಸಿದರು.

ಭಾರತ ಮೂಲದ ಅಮೆರಿಕ ವೈದ್ಯರ ಸಮೂಹದ (ಎಎಪಿಐ) ವಾರ್ಷಿಕ ಸಭೆಯಲ್ಲಿ ಪ್ರಧಾನಿ ಶನಿವಾರ ವರ್ಚುವಲ್‌ ಭಾಷಣ ಮಾಡಿದರು.

ಅರಿಶಿನಕ್ಕೆ ಬೇಡಿಕೆ: ಭಾರತದ ಆಯುರ್ವೇದ ಮತ್ತು ಪರ್ಯಾಯ ಚಿಕಿತ್ಸಾ ಪದ್ಧತಿಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಎಂದು ಈಗಾಗಲೇ ಹಲವು ಸಂಶೋಧನೆಗಳು ಸಾಬೀತುಪಡಿಸಿವೆ.

ಯೋಗ, ಆಯುರ್ವೇದದಿಂದ ಕ್ಷೇಮ ಸಾಧ್ಯವಾಗುತ್ತದೆ. ಭಾರತದಲ್ಲಿ ಫಿಟ್‌ ಇಂಡಿಯಾ ಬೃಹತ್‌ ಆಂದೋಲನವಾಗಿ ರೂಪು­ಗೊಳ್ಳುತ್ತಿದೆ. ಅಮೆರಿಕ ಮತ್ತು ಯುರೋಪ್‌ನಲ್ಲಿ ಭಾರತದ ಅರಿಶಿನಕ್ಕೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ ಎಂದು ಹೇಳಿದರು.

ಭಾರತದೊಂದಿಗೆ ಕೈಜೋಡಿಸಿ: ಭಾರತದ ಅಭಿವೃದ್ಧಿಯಲ್ಲಿ ನೀವೂ ಪಾಲ್ಗೊಳ್ಳಿ ಎಂದು ವೈದ್ಯರಿಗೆ ಮೋದಿ ಕರೆನೀಡಿದರು.

‘ದೇಶದ ಪ್ರತಿ ಹಳ್ಳಿಗಳಿಗೆ ಟೆಲಿಮೆಡಿಸಿನ್‌ ಕೊಂಡೊಯ್ಯಲು ಸರಕಾರ ಶ್ರಮಿಸುತ್ತಿದೆ. ಇದರಲ್ಲಿ ಅನಿವಾಸಿ ಭಾರತೀಯ ವೈದ್ಯರು ಪ್ರಮುಖ ಪಾತ್ರ ವಹಿಸಬಹುದು’ ಎಂದು ಸಲಹೆ ನೀಡಿದರು.
ಭಾರತೀಯ ಮೂಲದ 80 ಸಾವಿರಕ್ಕೂ ಅಧಿಕ ವೈದ್ಯರು ಈ ವರ್ಚುವಲ್‌ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಾವಿನ ಪ್ರಮಾಣ 10 ಲಕ್ಷಕ್ಕೆ 12!
ಅಮೆರಿಕದಲ್ಲಿ 10 ಲಕ್ಷಕ್ಕೆ 350 ಮಂದಿ ಕೋವಿಡ್ 19 ಸೋಂಕಿ­ನಿಂದ ಸಾವನ್ನಪ್ಪುತ್ತಿದ್ದಾರೆ. ಇಂಗ್ಲೆಂಡ್‌, ಇಟಲಿ ಮತ್ತು ಸ್ಪೇನ್‌ನಂಥ ಯುರೋಪಿಯನ್‌ ರಾಷ್ಟ್ರಗಳಲ್ಲಿ ಪ್ರತಿ 10 ಲಕ್ಷಕ್ಕೆ 600ಕ್ಕಿಂತಲೂ ಅಧಿಕ ಮಂದಿ ಅಸುನೀಗುತ್ತಿದ್ದಾರೆ.

ಆದರೆ, ಭಾರತದಲ್ಲಿ 10 ಲಕ್ಷಕ್ಕೆ ಕೇವಲ 12 ಮಂದಿ ಮೃತಪಡುತ್ತಿದ್ದಾರೆ. ಜಗತ್ತಿನಲ್ಲಿ 2ನೇ ಅತಿದೊಡ್ಡ ಜನ­ಸಂಖ್ಯೆ ಹೊಂದಿದ್ದರೂ ಭಾರತ ಕೋವಿಡ್ 19 ಸೋಂಕನ್ನು ಸಮರ್ಥ­ವಾಗಿ ಹಿಮ್ಮೆಟ್ಟಿಸಿದೆ. ಜನರ ಸಹಕಾರದಿಂದ ಲಾಕ್‌ಡೌನ್‌ ಯಶಸ್ವಿಯಾಗಿದೆ ಎಂದು ಮೋದಿ ಹೇಳಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.