ಬೆಳ್ತಂಗಡಿಯ ನಾವೂರು ನಿವಾಸಿ ಸೌದಿಯಲ್ಲಿ ಕೋವಿಡ್ಗೆ ಬಲಿ
Team Udayavani, Jun 29, 2020, 3:32 AM IST
ಬೆಳ್ತಂಗಡಿ: ಸೌದಿ ಅರೇಬಿಯಾದ ಜಿಝಾನ್ನ ಪೆಟ್ರೋಫೇಕ್ ಕಂಪೆನಿಯಲ್ಲಿ ಉದ್ಯೋಗಿ ಯಾಗಿದ್ದ ಬೆಳ್ತಂಗಡಿ ತಾಲೂಕು ನಾವೂರು ಗ್ರಾಮದ ಕೇಲ್ತಾಜೆ ನಿವಾಸಿ ಅಬ್ದುಲ್ ರಝಾಕ್ ಅವರು ಶ್ವಾಸ ಕೋಶದ ತೊಂದರೆ ಮತ್ತು ಕೋವಿಡ್ -19ಕ್ಕೆ ತುತ್ತಾಗಿ ಜೂ. 28ರಂದು ಮೃತಪಟ್ಟಿದ್ದಾರೆ ಎಂದು ಕುಟುಂಬಕ್ಕೆ ಮಾಹಿತಿ ಲಭ್ಯವಾಗಿದೆ.
ಅಂತ್ಯಸಂಸ್ಕಾರ ವಿಧಿಗಳು ಸೌದಿ ಅರೇಬಿಯಾದಲ್ಲೇ ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…