ಕಣ್ಮರೆಯಾದ ನಕಾಶೆ


Team Udayavani, Jun 29, 2020, 5:07 AM IST

kanmare

ನಕಾಶೆ ಅಂದರೆ ಹಿಂದಿನಿಂದಲೂ ಮನುಷ್ಯನಿಗೆ ಅದೇನೋ ಕುತೂಹಲ. ಬಹಳ ಹಿಂದಿನ ಕಾಲದಲ್ಲಿ ಸಮುದ್ರಯಾನ ಮಾಡುತ್ತಿದ್ದ ನಾವಿಕರಿಗೆ ದಾರಿದೀಪವಾಗಿದ್ದು ಇದೇ ನಕಾಶೆ. ನಿಧಿ ಅವಿತಿಡಲು, ನಿಧಿ ಪತ್ತೆ ಹಚ್ಚಲು ಅಗತ್ಯವಾಗಿ ಬೇಕಾ ಗಿದ್ದೇ ನಕಾಶೆ. ರಾಜ್ಯ- ದೇಶ ಗಳ ಗಡಿ, ವ್ಯಾಪ್ತಿ, ವಿಸ್ತಾರವೆಲ್ಲವನ್ನೂ ನಕಾಶೆಗಳು ತಿಳಿಸುತ್ತಿದ್ದವು. ಇದೀಗ, ಗೂಗಲ್‌ ಮ್ಯಾಪು, ಸ್ಯಾಟಲೆ„ಟ್‌ ನ್ಯಾವಿ  ಗೇಷನ್‌ ಮತ್ತಿತರೆ ತಂತ್ರಜ್ಞಾನಗಳು ನಕಾಶೆಯ ಸ್ಥಾನವನ್ನು ತುಂಬಿವೆ.

ಹಿಂದೆಲ್ಲಾ  ನಗರಗಳ ನಕಾಶೆಯನ್ನು ಬಸ್‌ ಸ್ಟಾಂಡು, ಪುಸ್ತಕ ಮಳಿಗೆಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಪಾಕೆಟ್‌ ನಲ್ಲಿ ಇಡಬಹುದಾಗಿದ್ದ ಆ ಕಾಗದದ ನಕಾಶೆಯನ್ನು ಬಿಡಿಸಿದರೆ, ನಗ ರದ ಚಿತ್ರಣ ಕಣ್ಮುಂದೆ ತೆರೆದು ಕೊಳ್ಳುತ್ತಿತ್ತು. ಈಗ, ಸ್ಮಾರ್ಟ್‌ ಫೋನಿನಲ್ಲಿ ಪ್ರಪಂಚದ ಯಾವುದೇ  ಮೂಲೆಯನ್ನೂ ಕ್ಷಣ ಮಾತ್ರದಲ್ಲಿ ವೀಕ್ಷಿಸಬಹುದು. ಅಲ್ಲಿನ ಸರ್ಚ್‌ ಬಾಕ್ಸ್‌ ನಲ್ಲಿ ಸ್ಥಳದ ಹೆಸರನ್ನು ಟೆ„ಪ್‌ ಮಾಡಿದರೆ ಸಾಕು;

ನಕಾಶೆ ಝೂಮ್‌ ಇನ್‌ ಆಗಿ ಆ ಸ್ಥಳದ ಚಿತ್ರ  ಬಳಕೆದಾರನ ಕಣ್ಮುಂದೆ  ಇರುತ್ತದೆ. ಅದರಲ್ಲಿ ದಾರಿ ಮಾತ್ರವಲ್ಲ, ಮನೆಗಳು, ಅಂಗಡಿ ಮಳಿಗೆಗಳು, ಪ್ರವಾಸಿ ತಾಣ ಗಳು, ರೈಲು-ಬಸ್‌ ವೇಳಾಪಟ್ಟಿ ಹೀಗೆ ಎಲ್ಲವೂ ನಮೂದಾಗಿರು ತ್ತದೆ. ಆದರೂ, ಕಾಗದದ ನಕಾಶೆ ಬಿಡಿಸಿದಾಗ ಸಿಗುತ್ತಿದ್ದ ಖುಷಿ ಡಿಜಿಟಲ್‌ ನಕಾಶೆ  ನೋಡಿದಾಗ ಸಿಗದು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.