ಕ್ವಾರಂಟೈನ್‌ನಲ್ಲಿದ್ದವರಿಗೆ ಅಗತ್ಯ ವಸ್ತು ಪೂರೈಕೆ


Team Udayavani, Jun 29, 2020, 7:58 AM IST

urntine-vastu

ರಾಮನಗರ: ಸ್ವತಃ ಕ್ವಾರೈಂಟನ್‌ನಲ್ಲಿದ್ದು ಅಲ್ಲಿನ ಅವ್ಯವಸ್ಥೆಗೆ ರೋಸಿ ಹೋಗಿದ್ದ ಕನಕಪುರ ಪಟ್ಟಣದ ನಿವಾಸಿ, ಖಾಸಗಿ ಕಂಪನಿಯೊಂದರ ಉದ್ಯೋಗಿ ಕೆ.ಎಸ್‌.ರಾಮು ಎಂಬುವರು ತಮ್ಮ ಸ್ನೇಹಿತರೊಡಗೂಡಿ ಕ್ವಾರಂಟೈನ್‌  ಕೇಂದ್ರದ ನಿವಾಸಿಗಳಿಗೆ ಅಗತ್ಯ ವಸ್ತು ಕೊಡುಗೆ ನೀಡಿದ್ದಾರೆ.

ಕುಡಿಯುವ ನೀರಿನ ಬಾಟಲ್‌ಗ‌ಳು, ಸ್ಯಾನಿಟೈಸರ್‌ ಬಾಟಲ್‌, ಟಿಶ್ಯು ಪೇಪರ್‌ಗಳು, ಸೋಪು, ಶಾಂಪು, ಶೌಚಾಲ ಯ ಸ್ವತ್ಛಗೊಳಿಸುವ ವಸ್ತುಗಳು, ಬ್ರೆಡ್‌, ಜಾಮ್‌, ಬಿಸ್ಕಟ್‌ ಗಳು,  ಗ್ಲೌಸ್‌ಗಳು, ಪೇಪರ್‌ ಪ್ಲೇಟ್‌ಗಳು.. ಹೀಗೆ ಹತ್ತು ಹಲವರು ವಸ್ತುಗಳನ್ನು ನಿವಾಸಿಗಳ ಬಳಕೆಗೆ ಕೊಡುಗೆ ನೀಡಿದ್ದಾರೆ. ಬೆಂಗಳೂರು ಮಲ್ಲೇಶ್ವರದ ಸಿದ್ಧಾಶ್ರಮದ ಸಕ್ರಿಯ ಸದಸ್ಯ ಕೃಷ್ಣ ಎಂಬುವರ ಬಳಿಯಿರುವ ಅವ್ಯವಸ್ಥೆ ತೋಡಿಕೊಂಡಾಗ ಸ್ಪಂದಿಸಿದ್ದಾರೆ.

ಟೊಯೋಟಾ ಕಿರ್ಲೋಸ್ಕರ್‌ ಆಟೋ ಪಾರ್ಟ್ಸ್ ಆಡಳಿತ ಮತ್ತು ನೌಕರರ ಸಂಘಗಳು ಸ್ಪಂದಿಸಿ ದ್ದಾರೆ. ಕನಕಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರುವ ಕ್ವಾರಂಟೈನ್‌ ನಿವಾಸಿಗಳಿಗೆ ಈ ವಸ್ತುಗಳು ತಲುಪಿವೆ. ಶಿವನಹಳ್ಳಿ ಬಳಿಯಿರುವ ಕ್ವಾರಂಟೈನ್‌ ಕೇಂದ್ರಕ್ಕೂ ಈ ವಸ್ತು ಗಳು ತಲುಪಿಸುವುದಾಗಿ ಕೆ.ಎಸ್‌.ರಾಮು ತಿಳಿಸಿದ್ದಾರೆ. ಕೊಡುಗೆ ನೀಡಿದ ಸಿದ್ಧರೂಢ ಆಶ್ರಮ ಮತ್ತು ಟೊಯೋಟಾ ಆಟೋ ಪಾರ್ಟ್ಸ್ನ ಆಡಳಿತ ಮತ್ತು ನೌಕರರ ಸಂಘಕ್ಕೆ  ಟಿಎಚ್‌ಒ ನಂದಿನಿ ಕೃತಜ್ಞತೆ ಸಲ್ಲಿಸಿದ್ದಾರೆ ಎಂದರು.

ಗೊಣಗುವುದಕ್ಕಿಂತ, ಹೆಣಗೋದು ವಾಸಿ: ಕ್ವಾರಂಟೈನ್‌ ಕೇಂದ್ರಗಳಲ್ಲಿ ವ್ಯವಸ್ಥೆ ಸುಧಾರಣೆ ವಿಚಾರದಲ್ಲಿ ಸರ್ಕಾರವ ನ್ನು ಬೈಯುವುದಕ್ಕಿಂತ, ಅಲ್ಲಿರುವಷ್ಟು ದಿನ ನನ್ನ ಮನೆ ಎಂದು  ಭಾವಿಸಿ ಸ್ವತಃ ನಾವೇ ಸ್ವತ್ಛಗೊಳಿಸಿಕೊಳ್ಳುವುದು ಒಳ್ಳೆಯದು ಎಂದು ಅಭಿಪ್ರಾಯ ಪಟ್ಟಿದ್ದಾರೆ. ತಾವು ಅಲ್ಲಿರು ವವರೆಗೂ ತಾವು ಬಳಸುತ್ತಿದ್ದ ಟಾಯ್ಲೆಟ್‌ ಕ್ಲೀನ್‌ ಮಾಡಿ ದ್ದಾಗಿ, ತಾವು ಅದನ್ನು ಸ್ವತ್ಛವಾಗಿರಿಸಿಕೊಂಡಿದ್ದರಿಂದ ಮತ್ತೂಬ್ಬರಿಗೆ  ಅದು ಬಳಸಲು ಅನುಕೂಲವಾಗಿದೆ ಎನ್ನು ವುದು ಅವರ ಅಭಿಪ್ರಾಯ. ತಾವು ಅಲ್ಲಿಂದ ಹೊರಬರುವಾಗ ಅಲ್ಲಿದ್ದವರೆಲ್ಲರಿಗೂ ನಿಮ್ಮ ಶುಚಿ, ನಿಮ್ಮ ಆರೋಗ್ಯ ಎಂದು ಹೇಳಿ ಬಂದಿರುವುದಾಗಿ ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.