ಕೃಷಿ ವಿವಿ ಜೋಳ ಸಂಶೋಧನಾ ವಿಭಾಗಕ್ಕೆ ರಾಷ್ಟ್ರಮಟ್ಟದ ಪ್ರಶಸಿ


Team Udayavani, Jun 30, 2020, 12:06 PM IST

ಕೃಷಿ ವಿವಿ ಜೋಳ ಸಂಶೋಧನಾ ವಿಭಾಗಕ್ಕೆ ರಾಷ್ಟ್ರಮಟ್ಟದ ಪ್ರಶಸಿ

ಧಾರವಾಡ: ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ ಜೋಳ ಸಂಶೋಧನಾ ವಿಭಾಗಕ್ಕೆ ದೇಶದ ಅತ್ಯುತ್ತಮ ಸಂಶೋಧನಾ ಕೇಂದ್ರ ಎಂಬ ಪ್ರಶಸ್ತಿ ಗರಿ ಲಭಿಸಿದೆ. 2017-2020ರ ಅವಧಿಗೆ “ದೇಶದ ಅತ್ಯುತ್ತಮ ಸಂಶೋಧನಾ ಕೇಂದ್ರ’ ಎಂದು ಪ್ರಶಸ್ತಿಗೆ ಆಯ್ಕೆಯಾಗಿದ್ದು, 50ನೇ ಅಖೀಲ ಭಾರತ ಸಂಶೋಧನಾ ಕಾರ್ಯಾಗಾರದಲ್ಲಿ ಪ್ರಕಟಿಸಲಾಗಿದೆ.

ದೇಶದ ಒಟ್ಟಾರೆ ಜೋಳದ ಅಭಿವೃದ್ಧಿಯಲ್ಲಿನ ಕೊಡುಗೆ ಗಮನಿಸಿ ಪ್ರಶಸ್ತಿ ನೀಡಲಾಗಿದೆ. 1969ರಲ್ಲಿ ಈ ಕೇಂದ್ರ ಕಾರ್ಯಾರಂಭ ಮಾಡಿದ್ದು, ಸುವರ್ಣ ಸಂಭ್ರಮದ ವರ್ಷಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಬಂದಿದ್ದು ವಿಶೇಷವಾಗಿದೆ ಎಂದು ಕುಲಪತಿ ಡಾ|ಮಹಾದೇವ ಚೆಟ್ಟಿ ತಿಳಿಸಿದ್ದಾರೆ.

ಈ ಕೇಂದ್ರವು ಮುಂಗಾರು ಜೋಳದಲ್ಲಿ ಇಲ್ಲಿಯವರೆಗೆ 4 ಹೈ ಬ್ರೀಡ್‌ ಮತ್ತು 7 ಸುಧಾರಿತ ತಳಿಗಳನ್ನೂ, ಹಿಂಗಾರು ಜೋಳದಲ್ಲಿ 2 ಹೈಬ್ರಿಡ್‌ ಮತ್ತು 3 ಸುಧಾರಿತ ತಳಿಗಳನ್ನೂ ಅಭಿವೃದ್ಧಿಪಡಿಸಿ ರೈತರಿಗೆ ಬಿಡುಗಡೆ ಮಾಡಿದೆ. ಜೊತೆಗೆ ಅನೇಕ ಬೆಳೆ ಉತ್ಪಾದನೆ ಹಾಗೂ ಸಸ್ಯ ಸಂರಕ್ಷಣಾ ತಂತ್ರಜ್ಞಾನಗಳನ್ನು ಶಿಫಾರಸು ಮಾಡಲಾಗಿದೆ. ಇದಲ್ಲದೇ ಕೇಂದ್ರವು ಅಭಿವೃದ್ಧಿಪಡಿಸಿದ

ಬೇಗನೆ ಮಾಗುವ ಮುಂಗಾರು ಜೋಳದ ಹೈಬ್ರೀಡ್‌ ತಳಿ ಎಸ್‌ಪಿಎಚ್‌-1883ನ್ನು ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಾಗಿದೆ. ಈ ತಳಿಯನ್ನು ಡಾ| ಎನ್‌.ಈ. ಹನುಮರಟ್ಟಿ ಹಾಗೂ ಡಾ|ಎಸ್‌.ಟಿ.ಕಜ್ಜಿಡೋಣಿ ಅವರು ಡಾ|ವಿ.ಎಸ್‌. ಕುಬಸದ, ಡಾ|ಟಿ.ಟಿ. ಬಂಡಿವಡ್ಡರ, ಡಾ|ಎಸ್‌.ಎನ್‌. ಚಟ್ಟಣ್ಣವರ, ಡಾ|ಎಚ್‌.ಎಂ. ಶೈಲಾ ಅವರ ಸಹಾಯದೊಂದಿಗೆ ಅಭಿವೃದ್ಧಿಪಡಿಸಿದ್ದಾರೆ. ಈ ಹೈಬ್ರಿàಡ್‌ ತಳಿಯ ಬೀಜಗಳನ್ನು ಅಭಿವೃದ್ಧಿಪಡಿಸಿ 2021ನೇ ಮುಂಗಾರಿಗೆ ಪ್ರಾಯೋಗಿಕವಾಗಿ ಬೆಳೆಯಲು ರೈತರಿಗೆ ಒದಗಿಸಲು ಯೋಚಿಸಲಾಗಿದೆ. ಇದೇ ಕೇಂದ್ರದಿಂದ ಬಿಡುಗಡೆ ಮಾಡಿರುವ ಎಸ್‌ಪಿವಿ-2217 ತಳಿಯು ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಕಷ್ಟು ಜನಪ್ರಿಯವಾಗಿದ್ದು, ಹೆಚ್ಚಿನ ಕಾಳು ಮತ್ತು ಮೇವಿನ ಇಳುವರಿ ನೀಡುತ್ತದೆ ಎಂದು ಕೃಷಿ ವಿವಿ ವಿಸ್ತರಣಾ ನಿರ್ದೇಶಕ ರಮೇಶಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.