ಪರೀಕ್ಷೆ ಕೊಠಡಿ ಮೇಲ್ವಿಚಾರಕಿಗೂ ಸೋಂಕು


Team Udayavani, Jun 30, 2020, 2:25 PM IST

ಪರೀಕ್ಷೆ ಕೊಠಡಿ ಮೇಲ್ವಿಚಾರಕಿಗೂ ಸೋಂಕು

ಬಾಗಲಕೋಟೆ: ಹಳ್ಳೂರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರದ ಕೊಠಡಿ ಮೇಲ್ವಿಚಾರಕಿಯಾಗಿದ್ದ ಶಿಕ್ಷಕಿ ಸೇರಿದಂತೆ ಸೋಮವಾರ ಜಿಲ್ಲೆಯಲ್ಲಿ ನಾಲ್ವರು ಮಹಿಳೆಯರಿಗೆ ಕೋವಿಡ್ ದೃಢಪಟ್ಟಿದೆ.

ಕೆಮ್ಮು, ನೆಗಡಿ, ಜ್ವರದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಬಾಗಲಕೋಟೆ ನವನಗರದ ಸೆಕ್ಟರ್‌ ನಂ.42ರ 40 ವರ್ಷದ ಮಹಿಳೆ ಬಿಜಿಕೆ-182 ಅವರಿಗೆ ಸೋಂಕು ದೃಢಪಟ್ಟಿದ್ದು, ಅವರು ಕಾರ್ಯ ನಿರ್ವಹಿಸಿದ ಪರೀಕ್ಷೆ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳನ್ನು ಸೋಮವಾರ ಪ್ರತ್ಯೇಕ ಕೊಠಡಿಯಲ್ಲಿ ಕೂಡಿಸಿ, ಪರೀಕ್ಷೆ ಬರೆಸಲಾಗಿದೆ. ಅಲ್ಲದೇ ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ರವಿವಾರ ಕೋವಿಡ್‌-19 ಸೋಂಕಿನಿಂದ ಮೃತಪಟ್ಟ ಬಾಗಲಕೋಟೆ ತಾಲೂಕಿನ ಮುಡಪಲಜೀವಿ ಗ್ರಾಮದ ವ್ಯಕ್ತಿ ಪಿ-10642 ಪ್ರಾಥಮಿಕ ಸಂಪರ್ಕ ಹೊಂದಿದ ಆತನ ಪತ್ನಿ 38 ವರ್ಷದ ಮಹಿಳೆ ಪಿ (ಬಿಜಿಕೆ-181) ಗೂ ಸೋಂಕು ತಗುಲಿದೆ. ಮುಧೋಳದ ಸೋಂಕಿತ ವ್ಯಕ್ತಿ ಪಿ-7547 ದ್ವಿತೀಯ ಸಂಪರ್ಕ ಹೊಂದಿದ ಮುಧೋಳದ ಬಳಗಾರ ಗಲ್ಲಿಯ 74 ವರ್ಷದ ಮಹಿಳೆ ಪಿ(ಬಿಜಿಕೆ-183), ಕೆಮ್ಮು, ನೆಗಡಿ, ಜ್ವರದ ಹಿನ್ನಲೆ ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮದ 45 ವರ್ಷದ ಮಹಿಳೆಗೆ ಪಿ (ಬಿಜಿಕೆ-184) ಕೋವಿಡ್‌ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಿಂದ ಈ ವರೆಗೆ ಕಳುಹಿಸಿದ 1241 ಸ್ಯಾಂಪಲ್‌ಗ‌ಳ ವರದಿ ಬರಬೇಕಿದೆ. 688 ಜನರನ್ನು ಪ್ರತ್ಯೇಕವಾಗಿ ನಿಗಾದಲ್ಲಿ ಇರಿಸಿದ್ದು, ಈ ವರೆಗೆ ಒಟ್ಟು ಸ್ಯಾಂಪಲ್‌ 12587 ಕಳುಹಿಸಲಾಗಿದೆ. ಅದರಲ್ಲಿ 11089 ನೆಗೆಟಿವ್‌ ಬಂದಿದ್ದು, 184 ಪಾಸಿಟಿವ್‌ ಬಂದಿವೆ. ಸೋಂಕಿನಿಂದ ಈ ವರೆಗೆ ಐವರು (ಕಲಾದಗಿ ವೈದ್ಯ ಹೊರತುಪಡಿಸಿ) ಮೃತಪಟ್ಟಿದ್ದಾರೆಂದು ಡಿಸಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.