ಬೆಳ್ಳಿತೆರೆಗೆ ಸೈಕಲ್ ಸ್ಟೋರಿ
Team Udayavani, Jul 1, 2020, 4:32 AM IST
ಮುಂಬೈ: ಕೋವಿಡ್ 19 ಲಾಕ್ಡೌನ್ ವೇಳೆ ಗಾಯಾಳು ತಂದೆಯನ್ನು ಹಿಂದೆ ಕೂರಿಸಿಕೊಂಡು 1,200 ಕಿ.ಮೀ ಸೆ„ಕಲ್ ತುಳಿದು ಹುಟ್ಟೂರು ತಲುಪಿದ್ದ ಬಿಹಾರದ ಬಾಲಕಿ ಜ್ಯೋತಿ ಕುಮಾರಿಯ ಸಾಸಹಗಾಥೆ ನಿಮಗೆ ನೆನಪಿರಬಹುದು. ಆ ಹುಡುಗಿಯ ಸಾಹಸದ ಕಥೆ ಬೆಳ್ಳಿ ಪರದೆ ಮೇಲೆ ಸಿನಿಮಾ ರೂಪದಲ್ಲಿ ಬರಲಿದೆ.
ಸಿನಿಮಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ವಿಮೇಕ್ ಫಿಲಮ್ಸ್ ಸಂಸ್ಥೆ ಜ್ಯೋತಿ ಯ ಜೀವನ ಆಧರಿಸಿ ಸಿನಿಮಾ ಮಾಡುವ ಹಕ್ಕುಗಳನ್ನು ಪಡೆದುಕೊಂಡಿದೆ. ಕೇಂದ್ರದ ಮಹತ್ವಾಕಾಂಕ್ಷಿ ಕಾರ್ಯಕ್ರಮ “ಆತ್ಮನಿರ್ಭರ್’ ಎಂಬುದೇ ಸಿನಿ ಮಾದ ಟೆ„ಟಲ್. ಆಗಸ್ಟ್ನಿಂದ ಚಿತ್ರೀ ಕರಣ ಆರಂಭವಾಗಲಿದೆ. ವಿಶೇಷ ವೇನೆಂದರೆ ಜ್ಯೋತಿ ಕುಮಾ ರಿಯೇ ಈ ಚಿತ್ರದ ನಾಯಕಿ. ಲಾಕ್ಡೌನ್ ಸಂದರ್ಭದಲ್ಲಿ ದುಡಿಮೆ ಇಲ್ಲದೆ ಜ್ಯೋತಿ ಕುಟುಂಬ ಸದಸ್ಯರು ಕಂಗೆಟ್ಟಿದ್ದರು.
ಈ ವೇಳೆ ಕುಟುಂಬದ ಉಳಿತಾಯದ ಹಣವನ್ನೆಲ್ಲಾ ಹಾಕಿ ಸೆಕೆಂಡ್ ಹ್ಯಾಂಡ್ ಸೆ„ಕಲ್ ಖರೀದಿಸಿ, ಅದರಲ್ಲಿ ತಂದೆಯನ್ನು ಕೂರಿಸಿಕೊಂಡು ಗುರುಗ್ರಾಮದಿಂದ ಬಿಹಾರದಲ್ಲಿನ ತನ್ನೂರಿನವರೆಗೆ ಕರೆದೊಯ್ದಿದ್ದ ಜ್ಯೋತಿ ಕುಮಾರಿ, ಕೇವಲ 8 ದಿನದಲ್ಲಿ 1,200 ಕಿ.ಮೀ ದೂರ ಸೆ„ಕಲ್ ತುಳಿದಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು