ಪಿಎಸ್‌ಎಸ್‌ಕೆ, ಮೈಷುಗರ್‌ ಶೀಘ್ರ ಆರಂಭ


Team Udayavani, Jul 1, 2020, 6:08 AM IST

pssk

ಮಂಡ್ಯ: ಸಿಎಂ ಯಡಿಯೂರಪ್ಪ ಅವರು ಜಿಲ್ಲೆಯ ಪಿಎಸ್‌ಎಸ್‌ಕೆ ಹಾಗೂ ಮೈಷುಗರ್‌ ಕಾರ್ಖಾನೆಯ ಆರಂಭದ ಬಗ್ಗೆ ತಮ್ಮದೇ ಆದ ಸ್ಪಷ್ಟ ನಿಲುವು ಹೊಂದಿದ್ದು, ಶೀಘ್ರ ಎರಡೂ ಕಾರ್ಖಾನೆಗಳನ್ನು ಆರಂಭಿಸಲಿದ್ದಾರೆ ಎಂದು ಸಚಿವ  ಕೆ.ಸಿ.ನಾರಾಯಣಗೌಡ ತಿಳಿಸಿದರು.

ನಗರದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌, ಮಂಡ್ಯ ಹಾಲು ಒಕ್ಕೂಟ ಇತರೆ ಸಹಕಾರ ಸಂಘದಿಂದ ನಡೆದ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನದ ಚೆಕ್‌ ವಿತರಣಾ ಸಮಾರಂಭದಲ್ಲಿ  ಮಾತನಾಡಿ, ಮೈಷುಗರ್‌ ವ್ಯಾಪ್ತಿಗೆ ಕಬ್ಬು ಸರಬರಾಜು ಮಾಡುವ 135 ಹಳ್ಳಿಗಳು ಮಂಡ್ಯ ತಾಲೂಕಿನಲ್ಲೇ ಇವೆ. ಬೇರೆ ಯಾವ ತಾಲೂಕುಗಳಿಂದಲೂ ಇಲ್ಲಿಗೆ ಕಬ್ಬು ಸರಬರಾಜಾ ಗುವುದಿಲ್ಲ. ಆದರೂ ಏಕೆ ಇಷ್ಟೊಂದು ಗುಂಪುಗಾರಿಕೆ  ನಡೆಯುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ.

ನಾವು ಬೇರೆ ಕಡೆ ರಾಜಕಾರಣ ಮಾಡೋಣ. ಆದರೆ, ರೈತರ ಬದುಕಿನಲ್ಲಿ ಆಟವಾಡುವುದು ಸರಿಯಲ್ಲ ಎಂದರು. ಸದ್ಯದಲ್ಲೇ ಆರಂಭ: ಈಗಾಗಲೇ ಪಿಎಸ್‌ಎಸ್‌ ಕೆಯನ್ನು ಖಾಸಗಿಯವರಿಗೆ  ಗುತ್ತಿಗೆ ನೀಡಲಾ ಗಿದ್ದು, ಅದು ಸದ್ಯದಲ್ಲೇ ಆರಂಭವಾಗುವ ಹಂತದಲ್ಲಿದೆ. ಇನ್ನು ಮಂಡ್ಯದ ಮೈಷುಗರ್‌ ಕಾರ್ಖಾನೆಯನ್ನು ಒ ಅಂಡ್‌ ಎಂ ಮೂಲಕ ಆರಂಭಿಸಲು ಈಗಾಗಲೇ ಕಾರ್ಖಾನೆ ನಡೆಸು ತ್ತಿರುವವರ ಸಮಿತಿ ರಚಿಸಿ, ಅವರ  ಸಲಹೆ ಯಂತೆ ಕಾರ್ಖಾನೆಗೆ ಜೀವ ನೀಡಲು ಎಲ್ಲ ಸಿದಟಛಿತೆ ನಡೆಸಲಾಗಿದೆ ಎಂದು ಹೇಳಿದರು.

ಅಗತ್ಯ ಕ್ರಮ: ಲಾಕ್‌ಡೌನ್‌ ಸಂದರ್ಭದಲ್ಲಿ ಸಹಕಾರ ಸಚಿವರು ರೈತರ ಕೃಷಿ ಉತ್ಪನ್ನಗಳನ್ನು ಮಾರಾಟಕ್ಕೆ ಗಮನ ನೀಡಿದ ಪರಿಣಾಮ ಬೆಂಗಳೂ ರಿನ ಮಾರುಕಟ್ಟೆಯೊಂದರಲ್ಲೇ ಸುಮಾರು 150 ಟನ್‌ ತರಕಾರಿ ಮಾರಾಟವಾಗುದೆ.  ಅದಕ್ಕೂ ಹಿಂದೆ ಕೇವಲ 30ರಿಂದ 40 ಟನ್‌ ಮಾತ್ರ ಮಾರಾಟ ಮಾಡಲಾಗುತ್ತಿತ್ತು. ಇದರಿಂ ದ ರೈತರು ತೀವ್ರ ಸಂಕಷ್ಟ ಅನುಭವಿಸುವಂತಾಗಿತ್ತು.

ಈ ಕಾರ್ಯದಲ್ಲಿ ಸಚಿವರಾದ ಬಿ.ಸಿ. ಪಾಟೀಲ್‌, ಗೋಪಾಲಯ್ಯ, ಸೋಮಶೇಖರ್‌ ಮತ್ತು  ನಾನು ಎಲ್ಲ ಅಗತ್ಯ ಕ್ರಮ ಕೈಗೊಂಡಿ ದ್ದೆವು ಎಂದು ವಿವರಿಸಿದರು. ಸಂಸದೆ ಸುಮಲತಾ ಅಂಬರೀಶ್‌, ಶಾಸಕ ಎಂ. ಶ್ರೀನಿವಾಸ್‌, ಡೀಸಿ ಡಾ.ಎಂ.ವಿ. ವೆಂಕಟೇಶ್‌, ಜಿಪಂ ಸಿಇಒ ಕೆ.ಯಾಲಕ್ಕಿಗೌಡ ಇದ್ದರು.

ಮೈಷುಗರ್‌ ಕಾರ್ಖಾನೆ ಆರಂಭದ ವಿಚಾರವಾಗಿ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉಸ್ತುವಾರಿ ಸಚಿವ ನಾರಾಯಣಗೌಡರು ಬೇಡಿಕೆ ಇಟ್ಟ ಯಾವುದಕ್ಕೂ ಸಿಎಂ ನಿರಾಕರಿಸಿಲ್ಲ. ತಮ್ಮ ತವರಿನ ಮೇಲಿರುವ ಕಾಳಜಿ  ತೋರುತ್ತದೆ. 
-ಎಸ್‌.ಟಿ. ಸೋಮಶೇಖರ್‌, ಸಹಕಾರ ಸಚಿವ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.