ಬೀದರನಲ್ಲಿ ಮತ್ತೆ 17 ಪಾಸಿಟಿವ್‌ ಕೇಸ್‌ ಪತ್ತೆ


Team Udayavani, Jul 1, 2020, 8:47 AM IST

ಬೀದರನಲ್ಲಿ ಮತ್ತೆ 17 ಪಾಸಿಟಿವ್‌ ಕೇಸ್‌ ಪತ್ತೆ

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಮಹಾಮಾರಿ ಸೋಂಕು ಹರಡುವಿಕೆ ಶರವೇಗದಲ್ಲಿ ಸಾಗುತ್ತಿದ್ದು, ಮಂಗಳವಾರ ಮತ್ತೆ 17 ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 607ಕ್ಕೆ ತಲುಪಿದೆ.

ತಾಲೂಕು ಕೇಂದ್ರ ಚಿಟಗುಪ್ಪ ಪಟ್ಟಣವನ್ನು ರಕ್ಕಸ ಕೋವಿಡ್ ಬೆಂಬಿಡದೇ ಕಾಡುತ್ತಿದ್ದು, ಒಟ್ಟು 17 ಕೇಸ್‌ಗಳಲ್ಲಿ 14 ಪಾಸಿಟಿವ್‌ ಪ್ರಕರಣಗಳು ಒಂದೇ ಪಟ್ಟಣಕ್ಕೆ ಸೇರಿವೆ. ಸಾವು ಮತ್ತು ಸೋಂಕಿತರ ಪ್ರಕರಣಗಳಿಂದಾಗಿ ಜಿಲ್ಲೆಯಲ್ಲಿ ಚಿಟಗುಪ್ಪ ಹಾಟ್‌ಸ್ಪಾಟ್‌ ಎನಿಸಿಕೊಳ್ಳುತ್ತಿದ್ದು, ಸಾರ್ವಜನಿಕರಲ್ಲಿ ರೋಗ ಹರಡುವಿಕೆ ಆತಂಕ ಹೆಚ್ಚುವಂತೆ ಮಾಡಿದೆ. ಇನ್ನುಳಿದ ಮೂರು ಪಾಸಿಟಿವ್‌ ಕೇಸ್‌ಗಳು ಬೀದರ ನಗರಕ್ಕೆ ಸೇರಿವೆ.

30 ವರ್ಷದ ಮಹಿಳೆ (ಪಿ- ಬಿಡಿಆರ್‌ 591), 53 ವರ್ಷದ ಪುರುಷ (ಪಿ-ಬಿಡಿಅರ್‌ 592), 28 ವರ್ಷದ ಮಹಿಳೆ (ಪಿ-ಬಿಡಿಆರ್‌ 593), 5 ವರ್ಷದ ಬಾಲಕಿ (ಪಿ-ಬಿಡಿಆರ್‌ 594), 7 ವರ್ಷದ ಬಾಲಕಿ (ಪಿ-ಬಿಡಿಆರ್‌ 595), 16 ವರ್ಷದ ಬಾಲಕ (ಪಿ-ಬಿಡಿಆರ್‌ 596), 35 ವರ್ಷದ ಪುರುಷ (ಪಿ-ಬಿಡಿಆರ್‌ 597), 11 ವರ್ಷದ ಬಾಲಕ (ಪಿ- ಬಿಡಿಅರ್‌ 598), 62 ವರ್ಷದ ವೃದ್ಧೆ (ಪಿ-ಬಿಡಿಆರ್‌ 599), 40 ವರ್ಷದ ಪುರುಷ (ಪಿ-ಬಿಡಿಆರ್‌ 600), 36 ವರ್ಷದ ಪುರುಷ (ಪಿ-ಬಿಡಿಆರ್‌ 602), 30 ವರ್ಷದ ಮಹಿಳೆ (ಪಿ- ಬಿಡಿಆರ್‌ 603), 25 ವರ್ಷದ ಪುರುಷ (ಪಿ-ಬಿಡಿಅರ್‌ 604), 29 ವರ್ಷದ ಪುರುಷ (ಪಿ-ಬಿಡಿಆರ್‌ 607) ರೋಗಿಗಳು ಚಿಟ್ಟಗುಪ್ಪದವರಾಗಿದ್ದಾರೆ. ಇನ್ನು 50 ವರ್ಷದ ಪುರುಷ (ಪಿ- ಬಿಡಿಆರ್‌ 601), 68 ವರ್ಷದ ವೃದ್ಧ (ಪಿ-ಬಿಡಿಆರ್‌ 605) ಮತ್ತು 21 ವರ್ಷದ ಯುವಕ (ಪಿ-ಬಿಡಿಆರ್‌ 606) ರೋಗಿಗಳು ಬೀದರ ನಗರದವರು ಆಗಿದ್ದಾರೆ.

1398 ವರದಿ ಬಾಕಿ: ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 607 ಆದಂತಾಗಿದೆ. 19 ಜನ ಸಾವನ್ನಪ್ಪಿದ್ದರೆ 477 ಜನ ಡಿಸ್ಚಾರ್ಜ್‌ ಆಗಿದ್ದಾರೆ. 111 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 37,877 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 35,868 ಮಂದಿ ವರದಿ ನೆಗೆಟಿವ್‌ ಬಂದಿದ್ದು, ಇನ್ನೂ 1398 ವರದಿ ಬರುವುದು ಬಾಕಿ ಇದೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.