ಪರಿಷತ್‌ ನಲ್ಲಿ 40 ವರ್ಷ: ಹೊರಟ್ಟಿಗೆ ಸನ್ಮಾನ


Team Udayavani, Jul 1, 2020, 9:57 PM IST

ಪರಿಷತ್‌ ನಲ್ಲಿ 40 ವರ್ಷ: ಹೊರಟ್ಟಿಗೆ ಸನ್ಮಾನ

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯರಾಗಿ ನಲವತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪರಿಷತ್‌ ಹಿರಿಯ ಸದಸ್ಯರಾದ ಬಸವರಾಜ್‌ ಹೊರಟ್ಟಿ ಅವರಿಗೆ ಸನ್ಮಾನ ಮಾಡಲಾಯಿತು.

ವಿಧಾನಪರಿಷತ್‌ ಮೊಗಸಾಲೆಯಲ್ಲಿ ಪರಿಷತ್‌ ಸದಸ್ಯರಾದ ಕೆ. ಟಿ. ಶ್ರೀಕಂಠೇಗೌಡ, ಕೆ ಸಿ ಕೊಂಡಯ್ಯ, ಯು ಬಿ. ವೆಂಕಟೇಶ್‌, ಚೌಡರೆಡ್ಡಿ ತೂಪಲ್ಲಿ , ತೇಜಸ್ವಿನಿ ಗೌಡ ಸೇರಿ ಮೈಸೂರು ಪೇಟ ತೊಡಿಸಿ, ಏಲಕ್ಕಿ ಹಾರ ಹಾಕಿ, ಸಿಹಿ ತಿನ್ನಿಸಿ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ್‌ ಹೊರಟ್ಟಿ, ಸಾಮಾನ್ಯ ಶಿಕ್ಷಕನಾಗಿ ಇದ್ದವ ನಾನು. ನನ್ನ ಸಹಪಾಠಿ ಶಿಕ್ಷಕರೇ ವಿಧಾನಪರಿಷತ್‌ ಗೆ ಆಯ್ಕೆ ಮಾಡಿದರು ಸುಮಾರು ನಲವತ್ತು ವರ್ಷಗಳ ಕಾಲ ಪರಿಷತ್‌ ಸದಸ್ಯನಾಗಿ ಆಯ್ಕೆ ಮಾಡುತ್ತ ಬಂದಿದ್ದಾರೆ.

ಏಳು ಭಾರಿ ಪರಿಷತ್‌ ಗೆ ಆಯ್ಕೆ ಆಗಿ ಬಂದಿದ್ದೇನೆ. ನಾನು ರಾಜಕೀಯ ಬದುಕಿನಲ್ಲಿ ಯಾವತ್ತೂ ಜಾತಿ,ಧರ್ಮ, ಹಣಕ್ಕೆ ಪ್ರಾಮುಖ್ಯತೆ ಕೊಟ್ಟವನಲ್ಲ. ಹೀಗಾಗಿ ಅವರ ನಿರಂತರ ಪ್ರೀತಿ ನನ್ನ ಮೇಲಿದೆ ಎಂದು ಭಾವುಕರಾಗಿ ಮಾತನಾಡಿದರು.

 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.