ಬಾಯ್ಲರ್ ಸ್ಫೋಟಕ್ಕೆ ಆರು ಮಂದಿ ಬಲಿ
ಕಡಲೂರಿನ ಎಲ್ಎಲ್ಸಿ ಘಟಕದಲ್ಲಿ ದುರಂತ, 17 ಮಂದಿಗೆ ಗಾಯ
Team Udayavani, Jul 2, 2020, 6:05 AM IST
ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿರುವ ಸರಕಾರಿ ಸ್ವಾಮ್ಯದ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ನ ವಿದ್ಯುತ್ ಘಟಕದ ಬಾಯ್ಲರ್ ಸ್ಫೋಟಗೊಂಡು ಆರು ಮಂದಿ ಅಸುನೀಗಿದ್ದಾರೆ.
ಈ ಪ್ರಕರಣದಲ್ಲಿ ಒಟ್ಟು 17 ಮಂದಿ ಗಾಯಗೊಂಡಿದ್ದು, ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯುತ್ ಘಟಕದ ಸ್ಟೇಜ್ 2ರ ಐದನೇ ಘಟಕದಲ್ಲಿ ಬುಧವಾರ ಬೆಳಗ್ಗೆ ನೌಕರರು ಕೆಲಸ ಪುನರಾರಂಭಿಸಿದಾಗ ದಿಢೀರ್ನೇ ಬಾಯ್ಲರ್ ಸ್ಫೋಟಗೊಂಡಿದೆ.
ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಪರಿಸ್ಥಿತಿ ಚಿಂತಾಜನಕವಾಗಿದೆ.
ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ, ಪರಿಹಾರ ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಅಸು ನೀಗಿದವರೆಲ್ಲ 25-45 ವರ್ಷ ವಯೋಮಿತಿಯವರಾಗಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡು ಸಿಎಂ ಪಳನಿ ಸ್ವಾಮಿ ಜತೆಗೆ ಮಾತನಾಡಿ ಅಗತ್ಯ ಬಿದ್ದ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್