ಎಸ್ಸೆಸ್ಸೆಲ್ಸಿ :1727 ಪರೀಕ್ಷಾರ್ಥಿ ಗೈರು


Team Udayavani, Jul 2, 2020, 12:05 PM IST

02-July-19

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ: ಕೋವಿಡ್‌-19 ವೈರಸ್‌ ಭೀತಿ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರನಲ್ಲಿ ಶಿಕ್ಷಣ ಇಲಾಖೆಯಿಂದ ವಿಶೇಷ ವ್ಯವಸ್ಥೆಗಳ ಮೂಲಕ ಪಾರದರ್ಶಕ ಮತ್ತು ಜಾಗರೂಕತೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಬುಧವಾರದ ಸಮಾಜ ವಿಜ್ಞಾನ ವಿಷಯ ಪರೀಕ್ಷೆಗೆ 23,319 ಪರೀಕ್ಷಾರ್ಥಿಗಳು ಹಾಜರಾಗಿದ್ದರು.

ಪರೀಕ್ಷೆಗೆ ಒಟ್ಟು 25,046 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಇದರಲ್ಲಿ ನೆರೆ ರಾಜ್ಯದ 16 ಮತ್ತು ವಲಸೆ 437 ಮಕ್ಕಳು ಸೇರಿ ಒಟ್ಟು 23,319 ಜನ ಪರೀಕ್ಷೆ ಬರೆದಿದ್ದರೆ 1727 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 74 ಜನ ಕಂಟೈನ್ಮೆಂಟ್‌ ಪ್ರದೇಶಗಳಿಂದ ಬಂದವರು ಇದ್ದರು. ಅನಾರೋಗ್ಯ ಕಾರಣದಿಂದ 22 ಮಕ್ಕಳಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.