ವಾಯುಸೇನೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಬಲ

38,900 ಕೋ.ರೂ. ರಕ್ಷಣ ಸಾಮಗ್ರಿ ಖರೀದಿಗೆ ಡಿಎಸಿ ಒಪ್ಪಿಗೆ

Team Udayavani, Jul 3, 2020, 6:10 AM IST

ವಾಯುಸೇನೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಬಲ

ಹೊಸದಿಲ್ಲಿ: ಚೀನದ ಜತೆಗೆ ಗಡಿ ಬಿಕ್ಕಟ್ಟು ವಿಷಮಿಸಿರುವ ನಡುವೆಯೇ 33 ಮುಂಚೂಣಿ ಯುದ್ಧ ವಿಮಾನಗಳು, ಬಹು ಸಂಖ್ಯೆಯ ಕ್ಷಿಪಣಿ ವ್ಯವಸ್ಥೆಗಳು ಮತ್ತು ಇತರ ಮಿಲಿಟರಿ ಸಾಮಗ್ರಿಗಳನ್ನು 38,900 ಕೋಟಿ ರೂ. ವೆಚ್ಚದಲ್ಲಿ ಖರೀದಿಸುವ ಮೂಲಕ ಸಶಸ್ತ್ರ ಪಡೆಗಳ ಬಲವರ್ಧನೆಗೆ ಭಾರತದ ರಕ್ಷಣ ಸಚಿವಾಲಯವು ಗುರುವಾರ ಸಮ್ಮತಿ ನೀಡಿದೆ.

ರಷ್ಯಾದಿಂದ ಮಿಗ್‌- 29 ಎಸ್‌ ವಿಮಾನಗಳ ಖರೀದಿ ಮತ್ತು ನವೀಕರಣಕ್ಕೆ 7,418 ಕೋಟಿ ರೂ. ವೆಚ್ಚವಾಗಲಿದೆ. ಇವುಗಳ ಜತೆಗೆ 12 ಸುಖೋಯ್‌ ಸು- 30 ಎಂಕೆಐ ಯುದ್ಧ ವಿಮಾನಗಳನ್ನು ಬೆಂಗಳೂರಿನ ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌)ನಿಂದ ಖರೀದಿಸಲಾಗುತ್ತಿದೆ. ಇದಕ್ಕಾಗಿ ರಕ್ಷಣ ಇಲಾಖೆ 10,730 ಕೋಟಿ ರೂ. ವಿನಿಯೋಗಿಸಲಿದೆ ಎಂದು ಡಿಫೆನ್ಸ್‌ ಅಕ್ವಿಸಿಶನ್‌ ಕೌನ್ಸಿಲ್‌ (ಡಿಎಸಿ) ತಿಳಿಸಿದೆ.

ವಿಮಾನಗಳ ನವೀಕರಣ
ಪ್ರಸ್ತುತ ಇರುವ 59 ಮಿಗ್‌- 29 ವಿಮಾನಗಳನ್ನು ನವೀಕರಣಗೊಳಿಸಲು ಕೂಡ ಡಿಎಸಿ ಸಭೆ ನಿರ್ಧರಿಸಿದೆ. ಮಿಗ್‌-29 ಎಸ್‌ಗಳನ್ನು ಆದಷ್ಟು ಬೇಗ ಹಸ್ತಾಂತರಿಸಲು ರಷ್ಯಾ ಒಪ್ಪಿದೆ. ಮಿಗ್‌-29 ವಿಮಾನ ನವೀಕರಣ ಯೋಜನೆಯನ್ನೂ ಬೇಗನೆ ಕೈಗೆತ್ತಿಕೊಳ್ಳಲಿದೆ. 59 ಮಿಗ್‌- 29ಗಳನ್ನು ನಾಲ್ಕನೇ ತಲೆಮಾರಿನ ಫೈಟರ್‌ ಜೆಟ್‌ಗಳಿಗೆ ಸಮನಾಗಿ ಉನ್ನತೀಕರಿಸಲಾಗುತ್ತಿದೆ.

ಆತ್ಮನಿರ್ಭರಕ್ಕೆ ಒತ್ತು
ಯುದ್ಧ ಸಾಮಗ್ರಿಗಳ ಖರೀದಿಗೆ ಮೀಸಲಿರಿಸಿರುವ 38,900 ಕೋಟಿ ರೂ.ಗಳಲ್ಲಿ 31,130 ಕೋಟಿ ರೂ.ಗಳ ಪ್ರಯೋಜನವನ್ನು ಸ್ಥಳೀಯ ಕೈಗಾರಿಕೆಗಳು ಪಡೆಯಲಿವೆ. ಡಿಆರ್‌ ಡಿಒ ಘಟಕದಲ್ಲಿ ಹೆಚ್ಚಿನ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ. ಪಿನಾಕಾ ಯುದ್ಧ ಸಾಮಗ್ರಿ, ಬಿಎಂಪಿ ಶಸ್ತ್ರಾಸ್ತ್ರ ನವೀಕರಣ ಮತ್ತು ಸಾಫ್ಟ್ ವೇರ್‌ ಡಿಫೈನ್‌x ರೇಡಿಯೊ, ಬಲುದೂರ ದಾಳಿ ಸಾಮರ್ಥ್ಯದ ಕ್ಷಿಪಣಿ ವ್ಯವಸ್ಥೆ ಮತ್ತು “ಅಸ್ತ್ರ’ ಕ್ಷಿಪಣಿಗಳನ್ನು ಡಿಆರ್‌ಡಿಒದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.

ಏನೇನು ಖರೀದಿ?
-ಪಿನಾಕಾ ಶಸ್ತ್ರಾಸ್ತ್ರಗಳು
-ಬಿಎಂಪಿ ಶಸ್ತ್ರಾಸ್ತ್ರ ನವೀಕರಣಗಳು
-ಸೇನೆಗಾಗಿ ಸಾಫ್ಟ್ ವೇರ್‌ ಒಳಗೊಂಡ ರೇಡಿಯೋ
-1,000 ಕಿ.ಮೀ.ಗಳಷ್ಟು ಬಹುದೂರಕ್ಕೆ ದಾಳಿ ಮಾಡಬಲ್ಲ ಕ್ರೂಸ್‌ ಕ್ಷಿಪಣಿ ವ್ಯವಸ್ಥೆ
-248 ಅಸ್ತ್ರಾ ಕ್ಷಿಪಣಿಗಳು – ಕಣ್ಣಿಗೆ ಕಾಣ ದಷ್ಟು ದೂರಕ್ಕೆ ನೆಗೆಯಬಲ್ಲ ಸಾಮರ್ಥ್ಯ
-21ಮಿಗ್‌-29 ಎಸ್‌ ಫೈಟರ್‌ ಜೆಟ್‌
-ಸದ್ಯ ಇರುವ 59 ಮಿಗ್‌ 29 ಫೈಟರ್ ಗಳ ನವೀಕರಣ
-12 ಸುಖೋಯ್‌ ಎಂಕೆಐ ಏರ್‌ ಕ್ರಾಫ್ಟ್

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.