ಅಧಿಕಾರಿಗಳ ಯಡವಟ್ಟು: ಸಂಬಂಧಿಕರಿಂದ ಮೃತ ಸೋಂಕಿತನ ಅಂತ್ಯಕ್ರಿಯೆ


Team Udayavani, Jul 3, 2020, 6:53 AM IST

yadavattu

ಕುಣಿಗಲ್‌: ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ನಿರ್ಲಕ್ಷ್ಯದಿಂದ ಕೋವಿಡ್‌ 19 ಸೋಂಕಿತ ಮೃತ ವ್ಯಕ್ತಿಯನ್ನು ಸಂಬಂಧಿಕರು, ಪಿಪಿಇ ಕಿಟ್‌ ಧರಿಸಿ ಅಂತ್ಯಸಂಸ್ಕಾರ ಮಾಡಿದ ಘಟನೆ ತಾಲೂಕಿನ ಎಡಿಯೂರು ಹೋಬಳಿ ತಿಮ್ಮಗೌಡನಪಾಳ್ಯದಲ್ಲಿ ನಡೆದಿದೆ. ಗ್ರಾಮದ 68 ವರ್ಷದ ವೃದ್ಧ ಸೋಂಕಿನಿಂದ ಮೃತಪಟ್ಟ ವ್ಯಕ್ತಿ.

ಆರೋಗ್ಯ ಇಲಾಖೆಯ ಅಧಿಕಾರಿಗಳು ಕೋವಿಡ್‌ನ‌ ಕ್ರಮವನ್ನು ಅನುಸರಿಸಿ ಅಂತ್ಯಸಂಸ್ಕಾರ ಮಾಡದೇ, ಮೃತನ ಸಂಬಂಧಿಕರಿಗೆ  ಪಿಪಿಇ ಕಿಟ್‌ ನೀಡಿ ಅಂತ್ಯಸಂಸ್ಕಾರ ಮಾಡಿಸಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಮೃತ ಹಾಗೂ ಆತನ ಪತ್ನಿ ವಾರದ ಹಿಂದೆ ಬೆಂಗಳೂರಿನ ಸಂಬಂಧಿಯ ಶವ ಸಂಸ್ಕಾರಕ್ಕೆ ಹೋಗಿದ್ದು, ಅಲ್ಲಿಂದ ವಾಪಸಾದ ಬಳಿಕ  ಕೋವಿಡ್‌ ತಪಾಸಣೆಗೊಳಗಾದರು.

ಆದರೆ ವರದಿ ಬರುವ ಮುನ್ನವೇ ವೃದ್ಧ ಜೂ.30 ರಂದು ಮೃತಪಟ್ಟಿದ್ದು, ಜು.1 ರಂದು ವರದಿ ಬಂದು ಸೋಂಕು ದೃಢಪಟ್ಟಿದೆ. ಆದರೆ ವರದಿ ಬರುವವರೆಗೂ ಶವವನ್ನು  ಆರೋಗ್ಯ ಇಲಾಖೆ ಅಧಿಕಾರಿಗಳು ವಶ ಪಡಿಸಿಕೊಳ್ಳದೇ,ಪಿಪಿಇ ಕಿಟ್‌ಗಳನ್ನು ಮೃತನ ಸಂಬಂಧಿಕರಿಗೆ ನೀಡಿ ಶವ ಸಂಸ್ಕಾರ ಮಾಡಿಸಿದ್ದಾರೆ. ಅಂತ್ಯ ಸಂಸ್ಕಾರದಲ್ಲಿ ನೂರಾರು ಜನರು ಭಾಗವಹಿಸಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಕೋವಿಡ್‌ ನಿಯಮ ದಂತೆ ಶವ ಸಂಸ್ಕಾರ ಮಾಡಲಾಗಿದೆ. ಇಲಾಖೆ ಯಿಂದ ಯಾವುದೇ ಲೋಪವಾಗಿಲ್ಲ, ಮೃತರ ಹೆಂಡತಿ ಸೇರಿದಂತೆ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ಒಂಬತ್ತು ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ. ಜನರು  ವದಂತಿಗಳಿಗೆ ಕಿವಿಗೊಡಬಾರದು.
-ವಿ.ಆರ್‌.ವಿಶ್ವನಾಥ್‌, ತಹಶೀಲ್ದಾರ್‌

ಅಧಿಕಾರಿಗಳ ಯಡವಟ್ಟಿದ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಮೃತ ವ್ಯಕ್ತಿಯ ಶವ ಸಂಸ್ಕಾರದ ವೇಳೆ ತಾ. ಆಡಳಿತ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇರಲಿಲ್ಲ. ಮೃತರು ಸಾಯುವ ಮುನ್ನ ಕಗ್ಗೆರೆ,  ಗೌಡಗೆರೆ, ಅಮೃತೂರು, ಕುಣಿಗಲ್‌ ತಾಲೂಕು ಕಚೇರಿ ಸೇರಿದಂತೆ ಹಲವೆಡೆ ಸಂಚರಿಸಿರುವುದು ಆತಂಕಕ್ಕೆ ಕಾರಣವಾಗಿದೆ. 
-ಲವ, ವಕೀಲ

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.