300 ಕಡೆ ಕಾಂಗ್ರೆಸ್‌ ಪದಗ್ರಹಣ ವೀಕ್ಷಣೆ


Team Udayavani, Jul 3, 2020, 8:44 AM IST

300 ಕಡೆ ಕಾಂಗ್ರೆಸ್‌ ಪದಗ್ರಹಣ ವೀಕ್ಷಣೆ

ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಹಾಗೂ ಸಲೀಂ ಅಹ್ಮದ್‌ ಅವರ ಪದಗ್ರಹಣ ಸಮಾರಂಭ ವೀಕ್ಷಣೆಗೆ ಜಿಲ್ಲಾದ್ಯಂತ 300ಕ್ಕೂ ಹೆಚ್ಚು ಕಡೆಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು.

ಬೆಂಗಳೂರಿನಲ್ಲಿ ಗುರುವಾರ ನಡೆದ ಕೆಪಿಸಿಸಿ ಸಾರಥಿಗಳು “ಪ್ರತಿಜ್ಞಾ” ಎಂಬ ಹೆಸರಲ್ಲಿ ಅಧಿಕಾರ ಸ್ವೀಕರಿಸಿದರು. ಈ ಕಾರ್ಯಕ್ರಮವನ್ನು ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಮತ್ತು ವಾರ್ಡ್‌, ತಾಲೂಕು, ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ಎಲ್‌ಇಡಿ ಪರದೆ, ಟಿವಿ ಹಾಗೂ ಝೂಮ್‌ ಆ್ಯಪ್‌ ಬಳಸಿ ಮುಖಂಡರು, ಕಾರ್ಯಕರ್ತರು ವೀಕ್ಷಿಸಿದರು. ಹಲವರು ತಮ್ಮ ಊರುಗಳಲ್ಲಿಯೇ ಸುದ್ದಿ ವಾಹಿನಿಗಳ ನೇರಪ್ರಸಾರದ ವೀಕ್ಷಣೆ ಮಾಡಿದರು. ಕಾರ್ಯಕ್ರಮಕ್ಕೂ ಮುನ್ನ ಚೀನಾ ಗಡಿಯಲ್ಲಿ ಹುತಾತ್ಮರಾದ 20 ಯೋಧರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿì ಶಂಕರ ದೊಡ್ಡಿ, ವೆನಿಲ್ಲಾ ಸೂರ್ಯವಂಶಿಕ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಪ್ರಚಾರ ಸಮಿತಿ ಅಧ್ಯಕ್ಷ ಜಗನ್ನಾಥ ಗೋಧಿ, ಮಾಜಿ ಎಂಎಲ್‌ಸಿ ಅಲ್ಲಂಪ್ರಭು ಪಾಟೀಲ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನೀಲಕಂಠ ಮೂಲಗೆ ಹಾಗೂ ಮತ್ತಿತರರು ದೊಡ್ಡ ಟಿವಿ ಪರದೆ ಮೂಲಕ ಕಾರ್ಯಕ್ರಮ ವೀಕ್ಷಿಸಿದರು.

ಕಾಂಗ್ರೆಸ್‌ ಮುಖಂಡರಾದ ಅಲಂ ಖಾನ್‌, ಡಾ| ಕಿರಣ ದೇಶಮುಖ, ಮಹಾಂತಪ್ಪ ಸಂಗಾವಿ, ಈರಣ್ಣ ಝಳಕಿ, ಲತಾ ರವಿ ರಾಠೊಡ, ಸಂಗೀತಾ ಪಾಟೀಲ, ಭೀಮರಾವ್‌ ತೇಗಲತಿಪ್ಪಿ, ಶಾಂತಪ್ಪ ಕೂಡಲಗಿ, ಚೇತನಕುಮಾರ ಗೋನಾಯಕ ಮತ್ತಿತರರು ಇದ್ದರು.

ವಾರ್ಡ್‌ ನಂ.46ರ ರಾಜಾಪುರ ಬಡಾವಣೆಯಲ್ಲಿ ಮಾಜಿ ಪಾಲಿಕೆ ಸದಸ್ಯ ರಾಹುಲ್‌ ಹೊನ್ನಳ್ಳಿ ನೇತೃತ್ವದಲ್ಲಿ ಡಿ.ಕೆ. ಶಿವುಕುಮಾರ ಅವರ 55 ಅಡಿ ಎತ್ತರದ ಭಾವಚಿತ್ರ ಸ್ಥಾಪಿಸಿ ಹೂವಿನ ಹಾರ ಹಾಕಲಾಯಿತು. ಕಪನೂರನಲ್ಲಿ ಡಿಕೆಶಿ ಹಾಗೂ ರಾಜ್ಯಸಭೆ ಸದಸ್ಯ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಕಟೌಟ್‌ಗೆ ಮಾಜಿ ಪಾಲಿಕೆ ಸದಸ್ಯ ರಾಜಕುಮಾರ ಕಪನೂರ ನೇತೃತ್ವದಲ್ಲಿ ಹಾಲಿನ ಅಭಿಷೇಕ ಮಾಡಲಾಯಿತು.

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.