ಮಾಹೆ ಮಂಗಳೂರು ಕ್ಯಾಂಪಸ್‌ : ಸಹಕುಲಪತಿ ಡಾ| ದಿಲೀಪ್‌ ನಾಯ್ಕ


Team Udayavani, Jul 3, 2020, 9:09 AM IST

ಮಾಹೆ ಮಂಗಳೂರು ಕ್ಯಾಂಪಸ್‌ : ಸಹಕುಲಪತಿ ಡಾ| ದಿಲೀಪ್‌ ನಾಯ್ಕ

ಉಡುಪಿ: ಮಂಗಳೂರಿನ ಮಣಿಪಾಲ್‌ ಕಾಲೇಜ್‌ ಆಫ್ ಡೆಂಟಲ್‌ ಸೈನ್ಸಸ್‌ (ಎಂಕಾಡ್ಸ್‌) ಡೀನ್‌ ಡಾ| ದಿಲೀಪ್‌ ಜಿ. ನಾಯ್ಕ ಅವರನ್ನು ಜು. 1ರಿಂದ ಮಾಹೆ ವಿಶ್ವವಿದ್ಯಾನಿಲಯದ ಮಂಗಳೂರು ಕ್ಯಾಂಪಸ್‌ ಸಹಕುಲಪತಿಯಾಗಿ ನೇಮಿಸಲಾಗಿದೆ.

ಮಣಿಪಾಲದ ದಂತ ಕಾಲೇಜಿನಲ್ಲಿ ಕಲಿತ ಡಾ| ದಿಲೀಪ್‌ ನಾಯ್ಕ ಅವರು 1983ರಲ್ಲಿ ಬಿಡಿಎಸ್‌ ಪದವಿ, 1986ರಲ್ಲಿ ಎಂಡಿಎಸ್‌ (ಪೀರಿಯೋಡಾಂಟಾಲಜಿ) ಪದವಿ ಪಡೆದರು. ಲಿಬಿಯಾದ ಆಲ್‌ಅರಬ್‌ ವೈದ್ಯಕೀಯ ವಿ.ವಿ.ಯಲ್ಲಿ ಎಂಟು ವರ್ಷ ಸೇವೆ ಸಲ್ಲಿಸಿ 2000ರಲ್ಲಿ ಮಂಗಳೂರು ಎಂಕಾಡ್ಸ್‌ ಸಹ ಡೀನ್‌ ಆಗಿ ಸೇರಿದರು. 2012ರಲ್ಲಿ ಡೀನ್‌ ಆಗಿ ಪದೋನ್ನತಿ ಹೊಂದಿ ಇದುವರೆಗೂ ಮುಂದುವರಿದರು. ಸುಮಾರು ಎರಡು ದಶಕಗಳ ಕಾಲ ಆಡಳಿತಾನುಭವ ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ಮಂಗಳೂರಿನ ಎಂಕಾಡ್ಸ್‌ ಭಾರತದ ಶ್ರೇಷ್ಠ ಐದು ಖಾಸಗಿ ದಂತ ಕಾಲೇಜುಗಳಲ್ಲಿ ಒಂದಾಗಿ ಕಳೆದ ಮೂರು ವರ್ಷಗಳಲ್ಲಿ ಸತತ ಮಾನ್ಯತೆ ಹೊಂದಿತು. ಈ ವರ್ಷ ಎನ್‌ಐಆರ್‌ಎಫ್ ದಂತ ಕಾಲೇಜು ರ್‍ಯಾಂಕಿನಲ್ಲಿ 6ನೇ ಸ್ಥಾನವನ್ನು ಮೊತ್ತಮೊದಲಾಗಿ ಪಡೆದಿದೆ.

ಮಲೇಶ್ಯಾದ ಮೆಲಕಾ – ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಡೆಂಟಿಸ್ಟ್ರಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು. ಡಾ| ದಿಲೀಪ್‌ ಅವರು ಜರ್ಮನಿಯಲ್ಲಿ ಓರಲ್‌ ಇಂಪ್ಲಾಟಾಲಜಿ ತರಬೇತಿ ಪಡೆದಿದ್ದಾರೆ. 65ಕ್ಕೂ ಹೆಚ್ಚು ಪ್ರಬಂಧಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಕಾಶನಗಳು ಪ್ರಕಟಿಸಿವೆ.

ಡಾ| ದಿಲೀಪ್‌ ಅವರು ಇಂಡಿಯನ್‌ ಸೊಸೈಟಿ ಆಫ್ ಪೀರಿಯೋಡಾಂಟಾಲಜಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಸತತ ಎರಡು ಅವಧಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದ ರಾಜೀವ್‌ ಗಾಂಧಿ ಆರೋಗ್ಯ ವಿ.ವಿ., ಕೇರಳದ ಆರೋಗ್ಯ ವಿ.ವಿ., ಮಂಗಳೂರಿನ ನಿಟ್ಟೆ ವಿ.ವಿ. ಅಧ್ಯಯನ ಮಂಡಳಿ ಸದಸ್ಯರಾಗಿದ್ದಾರೆ. ರೋಗ ಪತ್ತೆಯಲ್ಲಿ ತಂತ್ರಜ್ಞಾನ ಅಳವಡಿಕೆ, ರೋಗಿ ನಿರ್ವಹಣೆ ಪದ್ಧತಿಯಲ್ಲಿ ದೇಸೀ ಡಿಜಿಟೈಸೇಶನ್‌, ಪಠ್ಯದಲ್ಲಿ ಚಿಕಿತ್ಸಾ ಫ‌ಲಿತಾಂಶ ಆಧಾರಿತ ಶಿಕ್ಷಣ ಜಾರಿ ಮೊದಲಾದ ಸಾಧನೆಗಳನ್ನು ಮಾಡಿದ್ದಾರೆ.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.