ಕಾಂಗ್ರೆಸ್ ಬಲವರ್ಧನೆಗೆ ಶ್ರಮಿಸಲು ಪ್ರತಿಜ್ಞೆ
Team Udayavani, Jul 3, 2020, 9:19 AM IST
ಮಾನ್ವಿ: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಪದಗ್ರಹಣ ಪ್ರತಿಜ್ಞಾ ದಿನ ಸಮಾರಂಭವನ್ನು ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮತ್ತು ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತ, ಕೋನಾಪುರಪೇಟೆಯಲ್ಲಿ ಎಲ್ಇಡಿ ವಿಡಿಯೋ ಪ್ರಾಜೆಕ್ಟರ್ಗಳ ಮೂಲಕ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ವೀಕ್ಷಣೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಮುಖಂಡರು, ಕಾರ್ಯಕರ್ತರು ವೀಕ್ಷಿಸಿದರು. ನಂತರ ಸಾಮೂಹಿಕವಾಗಿ ಪ್ರತಿಜ್ಞೆ ಸ್ವೀಕರಿಸಿದರು. ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ, ಸಮಾಜದಲ್ಲಿ ಸೌಹಾರ್ದ ಮೂಡಿಸಲು, ಸಂವಿಧಾನ, ಜಾತ್ಯತೀತತೆ, ಸಾಮಾಜಿಕ ನ್ಯಾಯದ ಅಡಿಯಲ್ಲಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಪ್ರಮಾಣ ಮಾಡಿದರು. ಬೆಂಗಳೂರಿನ ಗೌಸ್ ಮೋಹಿನುದ್ದೀನ್, ಅಬ್ದುಲ್ ಗಫೂರ್, ಎ.ಬಾಲಾಸ್ವಾಮಿ ಕೊಡ್ಲಿ, ರಾಜಾ ವಸಂತ ನಾಯಕ, ಬಿ.ಕೆ.ಅಮರೇಶಪ್ಪ, ಸಬjಲಿಸಾಬ್, ಮಹಾಂತೇಶಸ್ವಾಮಿ ರೌಡೂರು, ಹುಸೇನ್ ಪಾಷಾ, ಯಂಕಯ್ಯ ಶೆಟ್ಟಿ, ಮುರಳಿಧರ ಶೆಟ್ಟಿ, ಹುಸೇನಪ್ಪ ಜಗ್ಲಿ, ಡಿ.ರಾಮಕೃಷ್ಣ, ಮೀನಾಕ್ಷಿ, ಲಕ್ಷಿ¾à ವಿರೇಶ, ಸಂತೋಷಮ್ಮ ಜಯಪ್ರಕಾಶ, ನಾರಾಯಣಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.