1 ಸಾವಿರ ಮಂದಿಗೆ ಅವಕಾಶ : ಸ್ವಿಜರ್ಲೆಂಡ್‌ನ‌ಲ್ಲಿ ಹೊಸ ನಿಯಮ ಮುಂದಿನ ವಾರದಿಂದ


Team Udayavani, Jul 3, 2020, 11:06 AM IST

1 ಸಾವಿರ ಮಂದಿಗೆ ಅವಕಾಶ : ಸ್ವಿಜರ್ಲೆಂಡ್‌ನ‌ಲ್ಲಿ ಹೊಸ ನಿಯಮ ಮುಂದಿನ ವಾರದಿಂದ

ಜ್ಯೂರಿಚ್‌: ಐರೋಪ್ಯ ಒಕ್ಕೂಟದ ದೇಶಗಳು ಲಾಕ್‌ಡೌನ್‌ ಸಡಿಲಗೊಳಿಸಿರುವಂತೆಯೇ, ಸ್ವಿಜರ್ಲೆಂಡ್‌ ಕೂಡ ನಿಯಮಗಳನ್ನು ಸಡಿಲಗೊಳಿಸಿದೆ. ಹೊಸ ಕ್ರಮವಾಗಿ 1 ಸಾವಿರ ಮಂದಿ ಸೇರುವ ಸಭೆ, ಪಾರ್ಟಿ ಇತ್ಯಾದಿಗಳಿಗೆ ಅನುವು ಮಾಡಿಕೊಟ್ಟಿದೆ. ಮುಂದಿನ ವಾರದಿಂದ ಹೊಸ ನಿಯಮ ಜಾರಿಗೆ ಬರಲಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ನಾಲ್ಕನೇ ಹಂತದ ಲಾಕ್‌ಡೌನ್‌ ಸಡಿಲಿಕೆ ನಡೆಯಲಿದೆ ಎಂದು ಅಲ್ಲಿನ ಸರಕಾರ ಹೇಳಿದೆ.

ನೆರೆಯ ಇಟಲಿಯಲ್ಲಿ ಕೋವಿಡ್‌ ತಲ್ಲಣವನ್ನೇ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಸ್ವಿಜರ್ಲೆಂಡ್‌ ಕೂಡ ಭೀತಿಗೆ ಒಳಗಾಗಿದ್ದು, ಹಲವು ಕ್ರಮಗಳನ್ನು ಕೈಗೊಂಡಿತ್ತು. ಸದ್ಯ ಹಲವು ನಿಯಮಗಳು ಸಡಿಲಗೊಂಡಿದ್ದರೂ ಸಾಮಾಜಿಕ ಅಂತರ ಮಾಸ್ಕ್ ಧರಿಸುವುದು ಇತ್ಯಾದಿಗಳ ಬಗ್ಗೆ ನಿಯಮಗಳು ಕಟ್ಟುನಿಟ್ಟಾಗಿವೆ. ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಜನರು 1.5 ಮೀಟರ್‌ನಷ್ಟು ದೂರ ಇರುವುದು ಕಡ್ಡಾಯವಾಗಿದೆ. ಮುಂದಿನ ಸೋಮವಾರ ಇದು ಜಾರಿಗೆ ಬರಲಿದೆ. ರೆಸ್ಟೋರೆಂಟ್‌, ನೈಟ್‌ಕ್ಲಬ್‌ಗಳಿಗೆ ವಿಧಿಸಲಾಗಿದ್ದ ನೈಟ್‌ ಕರ್ಫ್ಯೂವನ್ನು ವಾಪಸ್‌ ಪಡೆಯಲಾಗಿದೆ.

ಆದರೆ ಇಲ್ಲೆಲ್ಲ ಜನರು ಅಂತರ ಕಾಪಾಡಿಕೊಳ್ಳುವಂತೆ ಕುಳಿತುಕೊಳ್ಳಬೇಕಾದ್ದು ಕಡ್ಡಾಯವಾಗಿದೆ. ಈ ಮೊದಲು 300 ಜನ ಸೇರಬಹುದು ಎಂಬ ನಿಯಮವಿದ್ದು ಅದನ್ನು ಸಡಿಲಗೊಳಿಸಲಾಗಿದೆ. 300 ಜನಕ್ಕಿಂತ ಹೆಚ್ಚಿದ್ದರೆ, ಕೋವಿಡ್‌ ಪ್ರಕರಣಗಳು ಕಂಡುಬಂದಲ್ಲಿ ಸೇರಿದ ಜನರ ವಿವರ ಸಂಗ್ರಹಿಸುವುದು, ಪತ್ತೆ ಹಚ್ಚುವುದು ಕಷ್ಟವಾದ್ದರಿಂದ ನಿಯಮ ಅಷ್ಟಕ್ಕೇ ಸೀಮಿತಗೊಳಿಸಲಾಗಿತ್ತು. ಹೆಚ್ಚು ಜನರು ಈಗ ಸೇರಬಹುದಾಗಿದ್ದರೂ ಎಲ್ಲ ಕಾರ್ಯಕ್ರಮಗಳಿಗೆ ಸರಕಾರದಿಂದ ಸೂಕ್ತ ಅನುಮತಿ ಪಡೆಯಬೇಕಾಗಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.