ನಿಯಮ ಉಲ್ಲಂಘನೆ ಎರಡು ದೂರು ದಾಖಲು
Team Udayavani, Jul 3, 2020, 12:13 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ. ಇಬ್ಬರು ವ್ಯಕ್ತಿಗಳು ಹೋಂ ಕ್ವಾರಂಟೈನ್ ಅವಧಿಯಲ್ಲಿ ಮನೆ ಬಿಟ್ಟು ಹೊರಗಡೆ ಉದ್ದೇಶಪೂರ್ವಕವಾಗಿ ಹೊರಗಡೆ ತಿರುಗಾಡಿದ್ದಾರೆ ಎನ್ನಲಾಗಿದೆ.
ಜೂ.28ರಂದು ಏವೂರ ತಾಂಡಾದ ತಿಪ್ಪಣ್ಣ ಪವಾರ ಹೊರಗಡೆ ಸಂಚರಿಸಿದ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನು ಅದೇ ದಿನ ಕೆಂಭಾವಿಯ ಲಕ್ಷ್ಮೀನಗರದ ವಸಂತ ಪೂರ್ಣಸಾಯಿ ಎನ್ನುವವರು ನಿಯಮ ಉಲ್ಲಂಘಿಸಿರುವುದರ ಕುರಿತು ಪುರಸಭೆ ಸಿಬ್ಬಂದಿ ದೂರಿನ ಹಿನ್ನೆಲೆ ಜು.1ರಂದು ಕೆಂಭಾವಿ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ