ಧೂಮಪಾನ ಕೋವಿಡ್‌ ಸೋಂಕಿತರಿಗೆ ಅಪಾಯ

ಬೇಗನೆ ಆಸ್ಪತ್ರೆಗೆ ದಾಖಲಾಗುವವರಲ್ಲಿ ಶೇ.18ರಷ್ಟು ಮಂದಿ ಧೂಮಪಾನಿಗಳು

Team Udayavani, Jul 3, 2020, 12:35 PM IST

ಧೂಮಪಾನ ಕೋವಿಡ್‌ ಸೋಂಕಿತರಿಗೆ ಅಪಾಯ

ಲಂಡನ್‌: ಧೂಮಪಾನ ದೇಹಕ್ಕೆ ಒಳ್ಳೆಯದಲ್ಲ, ಅದು ಅಪಾಯಕಾರಿ, ಅದರಿಂದ ವಿಪರೀತ ಆರೋಗ್ಯ ಸಮಸ್ಯೆಗಳು, ವಿವಿಧ ಕಾಯಿಲೆಗಳೂ ಬರುತ್ತವೆ ಎನ್ನುವುದು ಗೊತ್ತೇ ಇದೆ. ಅ ಕೋವಿಡ್‌ ಸೋಂಕಿನ ವಿಚಾರದಲ್ಲೂ ಧೂಮಪಾನ ಅತಿ ಅಪಾಯಕಾರಿಯಾಗಿದ್ದು, ಸೋಂಕಿನಿಂದಾಗಿ ಜಗತ್ತಿನಲ್ಲಿ ಮೃತಪಟ್ಟವರ ಪ್ರಮಾಣ ಹೆಚ್ಚಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ವರದಿಯಲ್ಲಿ ಹೀಗೆ ಹೇಳಲಾಗಿದೆ. ಧೂಮಪಾನಿ ಕೋವಿಡ್‌ ರೋಗಿಗಳಿಗೆ ಉಂಟಾಗುವ ಹಾನಿಯ ಬಗ್ಗೆ ಸುಮಾರು 34 ವೈಜ್ಞಾನಿಕ ಸಂಶೋಧನ ವರದಿಗಳನ್ನಾಧರಿಸಿದ ವಿಮರ್ಶೆಯಲ್ಲಿ ಹೀಗೆ ಹೇಳಲಾಗಿದೆ. ಕೋವಿಡ್‌ ತಗುಲಿದ ಧೂಮಪಾನಿಗಳಲ್ಲಿ ಆಸ್ಪತ್ರೆಗೆ ದಾಖಲಾದವರು, ಅತಿ ಹೆಚ್ಚು ವೈರಾಣು ಬಾಧೆಗೊಳಗಾದವರು ಮತ್ತು ಮೃತರಾದವರ ಸಂಖ್ಯೆಯೂ ಹೆಚ್ಚಿದೆ ಎಂದು ಹೇಳಲಾಗಿದೆ.

ಕೋವಿಡ್‌ನಿಂದಾಗಿ ಬೇಗನೆ ಆಸ್ಪತ್ರೆಗೆ ದಾಖಲಾಗುವವರಲ್ಲಿ ಶೇ.18ರಷ್ಟು ಮಂದಿ ಧೂಮಪಾನಿಗಳಾಗಿದ್ದಾರಂತೆ. ಅಲ್ಲದೇ ಅವರಲ್ಲಿ ಬಹು ವೇಗವಾಗಿ ಕೋವಿಡ್‌ ವೈರಾಣು ವೃದ್ಧಿಯಾಗುತ್ತಿರುವುದು ಸಂಶೋಧನೆಗಳಲ್ಲಿ ಕಂಡುಬಂದಿದೆ.  ಕಳೆದ ಎಪ್ರಿಲ್‌ನಲ್ಲಿ ನಡೆದ ಇನ್ನೊಂದು ಸಂಶೋಧನೆಯಲ್ಲಿ ಧೂಮಪಾನಿಗಳಿಗೆ ಕೋವಿಡ್‌ ಅಪಾಯ ಕಡಿಮೆ ಎಂದು ಹೇಳಲಾಗಿತ್ತು. ಆದರೆ ಇದು ಸಣ್ಣ ಪ್ರಮಾಣದಲ್ಲಿ ನಡೆದ ಸಂಶೋಧನೆಯಾಗಿದ್ದು, ದತ್ತಾಂಶಗಳು ಸಮಗ್ರವಾಗಿರಲಿಲ್ಲ. ಜತೆಗೆ ದತ್ತಾಂಶದಲ್ಲಿ ಕೆಲವೊಂದು ವ್ಯತ್ಯಾಸಗಳು ಸಂಶೋಧನೆಯ ಸತ್ಯಾಸತ್ಯತೆಯ ಪ್ರಶ್ನೆಗೆ ಕಾರಣವಾಗಿದ್ದವು. ಇದರೊಂದಿಗೆ ಧೂಮಪಾನಿಗಳ ಶ್ವಾಸಕೋಶ ತಂಬಾಕಿನಿಂದಾಗಿ ಹೆಚ್ಚುವರಿ ಒತ್ತಡಕ್ಕೆ ಸಿಲುಕುವುದರಿಂದ ಕೋವಿಡ್‌ ಸೋಂಕು ತಗುಲಿದರೆ ಅಂತಹವರಿಗೆ ಹೆಚ್ಚು ಸಮಸ್ಯೆಯಾಗುತ್ತದೆ ಎಂದು ಹೇಳಲಾಗಿದೆ. ಇದರನ್ವಯ ಸದ್ಯ ಜಗತ್ತಿನ ಹೆಚ್ಚಿನ ಎಲ್ಲ ಸಂಶೋಧನೆಗಳಲ್ಲಿ ಧೂಮಪಾನದಿಂದಾಗಿ ಕೋವಿಡ್‌ ಅಪಾಯ ಹೆಚ್ಚಾಗಿದೆ ಎಂದೇ ತಿಳಿದುಬರುತ್ತದೆ. ಹಲವಾರು ಸಂಶೋಧನೆಗಳ ದತ್ತಾಂಶಗಳು ಇದನ್ನು ಸಮರ್ಥಿಸುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.