CM ನೇತೃತ್ವದಲ್ಲಿ TTD ಅಧ್ಯಕ್ಷರ ಜೊತೆ ಚರ್ಚೆ
Team Udayavani, Jul 3, 2020, 2:52 PM IST
ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಗಳ ನೇತೃತ್ವದಲ್ಲಿ ಟಿಟಿಡಿ ಅಧ್ಯಕ್ಷರಾದ ಎಂ.ವಿ ಸುಬ್ಬಾರೆಡ್ಡಿ ಅವರ ಜೊತೆ ಔಪಚಾರಿಕವಾಗಿ ಚರ್ಚೆ ನಡೆಸಲಾಯಿತು. ರಾಜ್ಯ ಸರ್ಕಾರ ತಿರುಪತಿಯಲ್ಲಿ 200 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಕಲ್ಯಾಣ ಮಂಟಪ ಮತ್ತು ವಸತಿ ಗೃಹಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸುಮಾರು 15 ವರ್ಷಗಳ ಕಾಲ ಇದ್ದ ಕಾನೂನು ತೊಡಕುಗಳು ಎಲ್ಲಾ ಮುಗಿದಿದ್ದು ಇದೀಗ ಟಿಟಿಡಿ ಅಧ್ಯಕ್ಷರು ಸರ್ಕಾರದ ನಿರ್ಮಾಣ ಕಾರ್ಯಗಳಿಗೆ ಒಪ್ಪಿಗೆ ನೀಡಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ