ಗೆರಟೆಯಲ್ಲಿ ಕಲೆ ಅರಳಿಸುವ ಮರ್ಕಂಜದ ಧನಂಜಯ
Team Udayavani, Jul 4, 2020, 5:11 AM IST
ಪುತ್ತೂರು: ತೆಂಗಿನಕಾಯಿಯ ಗೆರಟೆ ಬೆಂಕಿ ಉರಿಸಲಷ್ಟೇ ಲಾಯಕ್ಕು ಅನ್ನುವ ಸಾಮಾನ್ಯ ಯೋಚನೆ ನಮ್ಮದು. ಆದರೆ ಮರ್ಕಂಜದ ಧನಂಜಯ ಅವರು ಭಿನ್ನವಾಗಿ ಚಿಂತಿಸಿ, ತನ್ನ ಕಲಾಪ್ರೌಢಿಮೆ ಸೇರಿಸಿ ಹಲವು ರೂಪಗಳಲ್ಲಿ ಗೆರಟೆಯನ್ನು ನಮ್ಮೊಂದಿಗೆ ಸದಾ ಇರಿಸಲು ಸಾಧ್ಯವಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ಸುಳ್ಯ ತಾಲೂಕಿನ ಮರ್ಕಂಜ ನಿವಾಸಿ, ಪ್ರಸ್ತುತ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಚಿತ್ರಕಲಾ ಶಿಕ್ಷಕರಾಗಿರುವ ಧನಂಜಯ ಅವರು ಗೆರಟೆಯಲ್ಲಿ ಹಲವು ದಿನಬಳಕೆ ವಸ್ತುಗಳನ್ನು ತಯಾರಿಸಿದ್ದಾರೆ. ತನ್ಮೂಲಕ ಮೂಲೆ ಸೇರುತ್ತಿದ್ದ ಗೆರಟೆಯ ಸಾಧ್ಯತೆಯನ್ನು ತೆರೆದಿಟ್ಟಿದ್ದಾರೆ. ಅವರು ಹಲವು ವರ್ಷಗಳಿಂದ ಈ ಪ್ರಯತ್ನದಲ್ಲಿ ನಿರತರಾಗಿದ್ದಾರೆ.
ಏನೇನು ತಯಾರಿ?
ಗೆರಟೆಯಲ್ಲಿ ಕೈ ಬಳೆ, ಪೆನ್ಸ್ಟಾಂಡ್, ಮೊಬೈಲ್ ಸ್ಟಾಂಡ್, ಕುಂಕುಮ ಬಾಕ್ಸ್, ಮೇಣದ ಬತ್ತಿ ಸ್ಟಾಂಡ್, ಪತ್ರ ಸಂಗ್ರಹದ ಬಾಕ್ಸ್, ಮೀನಿನ ಆಕೃತಿ, ಉಪ್ಪಿನಕಾಯಿ ಭರಣಿ, ಚಮಚ, ಆಭರಣ ಪೆಟ್ಟಿಗೆ, ಉಂಗುರ ಮುಂತಾದವುಗಳನ್ನು ತಯಾರಿಸಿ ದ್ದಾರೆ. ಇನ್ನೂ ಹತ್ತಾರು ಬಗೆಯ ವಸ್ತುಗಳ ತಯಾರಿಕೆಗೂ ಯೋಚನೆ ರೂಪಿಸಿದ್ದು, ದೇಶೀ ಪರಿಕರದ ಬಹೂಪಯೋಗಿ ಸಂಗತಿಗಳನ್ನು ತೆರೆದಿಡುವ ಪ್ರಯತ್ನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ