ಜುಲೈ5ರಂದು ಚಂದ್ರಗ್ರಹಣ; ಏನಿದು ತೆಳುಛಾಯೆ ಗ್ರಹಣ? ಏನಿದರ ವಿಶೇಷತೆ

ನಾಲ್ಕನೇ ಗ್ರಹಣ ಜುಲೈ 5ರಂದು ಗೋಚರಿಸಲಿದೆ. ಇದು ಆಫ್ರಿಕಾ, ಉತ್ತರ ಅಮೆರಿಕಾದಲ್ಲಿ ಹೆಚ್ಚು ಗೋಚರವಾಗಲಿದೆ.

Team Udayavani, Jul 4, 2020, 9:38 AM IST

ಜುಲೈ5ರಂದು ಚಂದ್ರಗ್ರಹಣ, ಏನಿದು ತೆಳುಛಾಯೆ ಗ್ರಹಣ? ಏನಿದರ ವಿಶೇಷತೆ

ನವದೆಹಲಿ:ಇತ್ತೀಚೆಗಷ್ಟೇ ಬಾನಂಗಳದಲ್ಲಿ ಕಂಕಣ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ ಪ್ರಸಕ್ತ ವರ್ಷದ ಮೂರನೇ ತೆಳು ಛಾಯೆಯ(ಪೆನುಂಬ್ರ) ಚಂದ್ರಗ್ರಹಣ ಜುಲೈ 5ರ ಭಾನುವಾರ ಸಂಭವಿಸಲಿದೆ.

2020ರಲ್ಲಿ ಎರಡು ಬಾರಿ ಚಂದ್ರಗ್ರಹಣ, ಒಂದು ಬಾರಿ ಸೂರ್ಯಗ್ರಹಣ ಗೋಚರಿಸಿದ್ದು, ನಾಲ್ಕನೇ ಗ್ರಹಣ ಜುಲೈ 5ರಂದು ಗೋಚರಿಸಲಿದೆ. ಇದು ಆಫ್ರಿಕಾ, ಉತ್ತರ ಅಮೆರಿಕಾ, ಫೆಸಿಫಿಕ್, ಅಟ್ಲಾಂಟಿಕ್, ಅಂಟಾರ್ಟಿಕಾದಲ್ಲಿ ಹೆಚ್ಚು ಗೋಚರವಾಗಲಿದೆ.

ತೆಳುಛಾಯೆ(ಪೆನುಂಬ್ರ) ಚಂದ್ರಗ್ರಹಣ ಈ ಬಾರಿ ಬೆಳಗ್ಗೆ!
ಜುಲೈ 5ರ ಭಾನುವಾರ ಸಂಭವಿಸುವ ತೆಳುಛಾಯೆ ಚಂದ್ರಗ್ರಹಣ ಬೆಳಗ್ಗೆ 8.37ಕ್ಕೆ ಆರಂಭವಾಗಿ 11.22ಕ್ಕೆ ಗ್ರಹಣ ಪೂರ್ಣಗೊಳ್ಳಲಿದೆ. ಒಟ್ಟು ಎರಡು ತಾಸು 45 ನಿಮಿಷಗಳ ಕಾಲ ಗ್ರಹಣ ನಡೆಯಲಿದೆ. ಏನಿದು ಪೆನುಂಬ್ರ ಗ್ರಹಣ ಅಂದರೆ ಜುಲೈ 5ರಂದು ಭೂಮಿಯ ನೆರಳಿನ ಹೊರಭಾಗದ ಮಾರ್ಗವಾಗಿ ಚಲಿಸಲಿರುವ ಚಂದ್ರ, ಅರ್ಧ ಭಾಗ ಅಥವಾ ಪೂರ್ಣ ಪ್ರಮಾಣದಲ್ಲಿ ಮರೆಯಾಗದೆ ತೆಳುಛಾಯೆಯಲ್ಲಿ ಸಂಪೂರ್ಣವಾಗಿ ಗೋಚರಿಸಲಿದ್ದಾನೆ. ಈ ತೆಳುಛಾಯೆ ಚಂದ್ರಗ್ರಹಣ ಜನ್ಮರಾಶಿಯ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲವಂತೆ.

ನವೆಂಬರ್ 30ರಂದು ನಾಲ್ಕನೇ ಗ್ರಹಣ:
ನವೆಂಬರ್ 30ರಂದು ಚಂದ್ರಗ್ರಹಣ (ಪೆನುಂಬ್ರ) ಸಂಭವಿಸಲಿದೆ. ಆದರೆ ಇದು ಭಾರತದಲ್ಲಿ ಗೋಚರವಾಗವುದಿಲ್ಲ. ಏಷ್ಯಾ ಭಾಗ, ಆಸ್ಟ್ರೇಲಿಯಾ, ಉತ್ತರ ಅಮೆರಿಕ, ದಕ್ಷಿಣ ಅಮೆರಿಕ, ಅಟ್ಲಾಂಟಿಕ್, ಅರ್ಕಾಟಿಕ್ ಪ್ರದೇಶದಲ್ಲಿ ಗ್ರಹಣ ಗೋಚರಿಸಲಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.