ಬೆಳ್ತಂಗಡಿ: ಭ್ರಷ್ಟಾಚಾರ ಆರೋಪದ ಮೇರೆಗೆ ಕಳಿಯ ಗ್ರಾ.ಪಂ.ಗೆ ಎಸಿಬಿ ದಾಳಿ
Team Udayavani, Jul 4, 2020, 12:09 PM IST
ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ಆರೋಪದ ಮೇರೆಗೆ ಎಸಿಬಿ ಇನ್ಸ್ಪೆಕ್ಟರ್ ಯೊಗೀಶ್ ಕುಮಾರ್ ಬಿ.ಸಿ. ತಂಡ ಶನಿವಾರ ದಾಳಿ ನಡೆಸಿ ದಾಖಲೆಗಳ ಪರೀಶೀಲನೆ ನಡೆಸಿದೆ.
ಗ್ರಾಮ ಲೆಕ್ಕಿಗ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಸೇರಿ ಒಂದೇ ಕುಟುಂಬಕ್ಕೆ ಎರಡು, ಮೂರು 94C ಹಕ್ಕು ಪತ್ರ ನೀಡಿದ್ದಾರೆ. ಮತ್ತೊಂದೆಡೆ ಸ್ಥಳದಲ್ಲಿ ಮನೆ ನಿರ್ಮಾಣವಾಗದಿದ್ದರೂ ಹಕ್ಕು ಪತ್ರ ನೀಡಲಾಗಿದೆ ಎಂದು ದೂರಲಾಗಿತ್ತು. ಈ ಕುರಿತು ಸಾರ್ವಜನಿಕರು ಭ್ರಷ್ಟಾಚಾರ ನಿಗ್ರಹದ ದಳದ ಪೊಲೀಸರಿಗೆ ದೂರು ನೀಡಿದ್ದರು.
ಅಧಿಕಾರಿಗಳು ದಾಖಲೆ ಪರೀಶೀಲನೆ ನಡೆಸಿದ್ದು ಈ ಕರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಇನ್ಸ್ಪೆಕ್ಟರ್ ಯೋಗೀಶ್ ಕುಮಾರ್, ಶ್ಯಾಮ್ ಸುಂದರ್ , ಹರಿ ಪ್ರಸಾದ್, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ
Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು
Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ
Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ
Belthangady: ಬಂಗೇರ ಕುಟುಂಬಸ್ಥರಿಂದ ಸಿಎಂ, ಡಿಸಿಎಂ ಭೇಟಿ – ಕೃತಜ್ಞತೆ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್ ಒಪ್ಪಂದ
Gujarat; ಗೇಮಿಂಗ್ ಸೆಂಟರ್ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್ ವಿಚಾರಣೆ
Qatar ವಿಮಾನ ಆಗಸದಲ್ಲಿ ಓಲಾಡಿ 12 ಮಂದಿಗೆ ಗಾಯ
Bird hit; ಲೇಹ್ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್
Cyclone ಬಾಂಗ್ಲಾ ಕರಾವಳಿಗೆ ರೆಮಲ್; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ