ಪಡಿತರ ವಿತರಣೆ ಅಕ್ರಮ: ಕಾನೂನು ಕ್ರಮ
Team Udayavani, Jul 5, 2020, 4:59 AM IST
ಕೊಳ್ಳೇಗಾಲ: ಬಡವರಿಗೆ ನೀಡುವ ಪಡಿತರ ವಿತರಣೆಯಲ್ಲಿ ಕಳೆದ 2018ರಲ್ಲಿ 1.14 ಕೋಟಿ ರೂ. ದುರ್ಬಳಕೆ ತನಿಖೆ ನಡೆಸಿ ಒಂದು ವಾರ ದಲ್ಲಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕ ಎನ್.ಮಹೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಅಕ್ಕಿ 2261 ಕ್ವಿಂಟಲ್, ತೊಗರಿ ಬೇಳೆ 234.57 ಕ್ವಿಂಟಲ್, ಸಕ್ಕರೆ 530.17 ಕ್ವಿಂಟಲ್, ತಾಳೆ ಎಣ್ಣೆ 15835 ಲೀಟರ್ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಜಿಲ್ಲಾ ಆಹಾರ ಉಪ ನಿರ್ದೇಶಕ ವಿಕ್ರಮ್ ರಾಜೇ ಅರಸ್ ತನಿಖೆ ಚುರುಕುಗೊಳಿಸಿ ದ್ದು, ಒಂದು ವಾರದಲ್ಲಿ ಫಲಿತಾಂಶ ಹೊರ ಬೀಳಲಿದೆ ಎಂದರು.
ಸಂಸ್ಥೆಯಲ್ಲಿ 17 ನೌಕರರು ಕರ್ತವ್ಯ ನಿರ್ವಹಿ ಸುತ್ತಿದ್ದು, ಹಲವು ತಿಂಗಳಿಂದ ಸಂಬಳ ನೀಡಿಲ್ಲ. ಪಡಿತರ ಅಕ್ಕಿಯೂ ಸಮರ್ಪಕವಾಗಿ ವಿತರಿಸಿಲ್ಲ. ನನಗೆ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಹಣ ದುರ್ಬಳ ಕೆಯಾಗಿರುವುದು ಕಂಡು ಬಂದಿದೆ. ತನಿಖೆಯ ಬಳಿಕ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಅಥವಾ ಮಂಡಳಿ ಸೂಪರ್ಸೀಡ್ ಮಾಡಲಾ ಗುವುದು ಎಂದರು.
ಅಭಿನಂದನೆ: ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಯಶಸ್ವಿಗೊಳಿಸಿದ್ದು, ಸಚಿವರಿಗೆ ಅಭಿನಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ