ಸುರಪುರ ಸಾರಿಗೆ ಘಟಕ ಸೀಲ್‌ಡೌನ್‌


Team Udayavani, Jul 5, 2020, 10:06 AM IST

ಸುರಪುರ ಸಾರಿಗೆ ಘಟಕ ಸೀಲ್‌ಡೌನ್‌

ಸುರಪುರ: ಇಲ್ಲಿಯ ಬಸ್‌ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 16 ಜನ ಸಾರಿಗೆ ಸಿಬ್ಬಂದಿಗೆ ಕೊವೀಡ್‌ ಸೋಂಕು ದೃಢಪಟ್ಟಿದ್ದು, ಶನಿವಾರ ಸಂಜೆಯಿಂದ ಬಸ್‌ ಘಟಕ ಶೀಲ್‌ಡೌನ್‌ ಮಾಡಲಾಗಿದೆ ಎಂದು ತಹಶೀಲ್ದಾರ್‌ ನಿಂಗಣ್ಣ ಬಿರಾದಾರ ತಿಳಿಸಿದ್ದಾರೆ.

ಶುಕ್ರವಾರವೇ ಶೀಲ್‌ಡೌನ್‌ ಮಾಡಬೇಕಿತ್ತು. ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದಿರುವುದರಿಂದ ಶನಿವಾರ ಶೀಲ್‌ಡೌನ್‌ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಘಟಕದಿಂದ ಯಾವುದೇ ಬಸ್‌ ಕಾರ್ಯಾಚರಿಸುವುದಿಲ್ಲ. ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಮೊದಲು ಘಟಕದಲ್ಲಿ 8 ಜನರಿಗೆ ಕೋವಿಡ್ ವಕ್ಕರಿಸಿತ್ತು. ಇವರ ಪ್ರಾಥಮಿಕ ಸಂಪರ್ಕದಿಂದ ಮತ್ತೆ 8 ಜನರಿಗೆ ಸೋಂಕು ತಗುಲಿದ್ದು, ಇದುವರೆಗೆ ಒಟ್ಟು 16 ಜನರಿಗೆ ಸೋಂಕು ದೃಢಪಟ್ಟಿದೆ. ಎಲ್ಲ ಸೋಂಕಿತರನ್ನು ನಿಷ್ಠಿ ಕಾಲೇಜಿನ ಐಸೋಲೇಷನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರಿಗೆ ಘಟಕದ ಉಳಿದ 40ರಿಂದ 50 ಜನ ಸಿಬ್ಬಂದಿ ವರದಿ ನಗೆಟಿವ್‌ ಬಂದಿದ್ದು, ಅವರೆಲ್ಲರಿಗೂ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಆರ್‌.ವಿ. ನಾಯಕ ತಿಳಿಸಿದ್ದಾರೆ.

ತಹಶೀಲ್ದಾರ್‌ ಆದೇಶದ ಹಿನ್ನೆಲೆಯಲ್ಲಿ ಘಟಕಕ್ಕೆ ಬೀಗ ಹಾಕಲಾಗಿದೆ. ಘಟಕದ ಒಳಹೋಗುವ ದ್ವಾರದ ರಸ್ತೆ ಅಗೆಯಲಾಗಿದ್ದು ಘಟಕದ ಸುತ್ತಲೂ ಮುಳ್ಳು ಬೇಲಿ ಹಾಕಲಾಗಿದೆ ಎಂದು ಪೌರಾಯುಕ್ತ ಜೀವನಕುಮಾರ ತಿಳಿಸಿದ್ದಾರೆ. ಕೇವಲ ಸುರಪುರ ಘಟಕ ಒಂದೇ ಶೀಲ್‌ ಡೌನ್‌ ಮಾಡಿದರೆ ಸಾಲದು, ಇಡೀ ಸಾರಿಗೆ ಸಂಚಾರವನ್ನೇ ನಿಷೇಧಿಸಿ ಇನ್ನಷ್ಟು ದಿನ ಲಾಕ್‌ ಡೌನ್‌ ಮಾಡಿದರೆ ಒಳ್ಳೆಯದು. ಈ ಕುರಿತು ರಾಜ್ಯ ಸರಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ದಲಿತ ಸಂಘಟನೆ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.