ಮೂವರು ಪೊಲೀಸರಿಗೆ ಸೋಂಕು

ಬಂಧಿತ ಆರೋಪಿ-ಚೆಕ್‌ಪೋಸ್ಟ್‌ನಲ್ಲಿ ತಗುಲಿದ ವೈರಸ್

Team Udayavani, Jul 5, 2020, 2:16 PM IST

ಮೂವರು ಪೊಲೀಸರಿಗೆ ಸೋಂಕು

ಬೆಳಗಾವಿ: ಮಹಾಮಾರಿ ಕೋವಿಡ್ ಗಡಿ ಜಿಲ್ಲೆ ಬೆಳಗಾವಿಯನ್ನು ಬೆಂಬಿಡದೇ ಕಾಡುತ್ತಿದ್ದು, ಕೆಲ ದಿನಗಳಿಂದ ಕೇವಲ ಕ್ವಾರಂಟೈನ್‌ನಲ್ಲಿದ್ದವರಿಗಷ್ಟೇ ತಗಲುತ್ತಿದ್ದ ಸೋಂಕು ಈಗ ಪೊಲೀಸರಿಗೂ ಕಾಡುತ್ತಿದೆ. ಮೂವರು ಪೊಲೀಸರಿಗೆ ಸೋಂಕು ತಗುಲಿ ಆತಂಕ ಸೃಷ್ಟಿಸಿದೆ. ಜಿಲ್ಲೆಯಲ್ಲಿ ಶನಿವಾರ ಒಟ್ಟು 27 ಹೊಸ ಪ್ರಕರಣಗಳು ಪತ್ತೆಯಾಗಿದೆ.

ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಡಿಆರ್‌ ಪೇದೆಗಳಿಗೆ ಸೋಂಕು ತಗುಲಿದೆ. ಕರ್ತವ್ಯ ಮುಗಿಸಿ ನಗರದ ಪೊಲೀಸ್‌ ವಸತಿ ಗೃಹದಲ್ಲಿದ್ದ ಈ ಮೂವರು ಪೇದೆಗಳಿಗೆ ಸೋಂಕು ತಗುಲಿದ್ದರಿಂದ ಆತಂಕ ಹೆಚ್ಚಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಪೇದೆಗೆ ಸೋಂಕು ತಗುಲಿತ್ತು. ಜತೆಗೆ ಕ್ಯಾಂಪ್‌ ಪೊಲೀಸರು ಬಂಧಿಸಿದ್ದ ಆರೋಪಿಗೂ ಸೋಂಕು ದೃಢವಾಗಿತ್ತು. ಕೋವಿಡ್ ವಾರಿಯರ್ಸ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಈ ಸೋಂಕು ಅಂಟಿದ್ದರಿಂದ ಜೀವ ಕೈಯಲ್ಲಿ ಹಿಡಿದು ಪೊಲೀಸರು ಕೆಲಸ ಮಾಡುವಂತಾಗಿದೆ.

ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆ.ಎಚ್‌. ಗ್ರಾಮದ ಮೂರು ವರ್ಷದ ಹೆಣ್ಣು ಮಗು, ನೆಹರು ನಗರದ 31 ವರ್ಷದ ವ್ಯಕ್ತಿ, ಖಾನಾಪುರ ತಾಲೂಕಿನ ಕರವಿನಕೊಪ್ಪ ಗ್ರಾಮದ 30 ವರ್ಷದ ವ್ಯಕ್ತಿ, ಸುಭಾಷ ನಗರದ 27 ವರ್ಷದ ಯುವಕ, 26 ವರ್ಷದ ಯುವಕ, 27 ವರ್ಷದ ಯುವಕ, ಸವದತ್ತಿ ತಾಲೂಕಿನ ಕರೀಕಟ್ಟಿ ಗ್ರಾಮದ 14 ವರ್ಷದ ಬಾಲಕ, 35 ವರ್ಷದ ಮಹಿಳೆ, ಅಥಣಿ ತಾಲೂಕಿನ ಗುಂಡೇವಾಡಿ 61 ವರ್ಷದ ವ್ಯಕ್ತಿ, ಅನಂತಪುರದ 20 ವರ್ಷದ ಯುವತಿ, 18 ವರ್ಷದ ಯುವಕ, ಝಜಂಜರವಾಡದ 53 ವರ್ಷದ ವ್ಯಕ್ತಿ, ಚಿಕ್ಕಟ್ಟಿ ಗ್ರಾಮದ 20 ವರ್ಷದ ಯುವತಿ, ಸಂಕೋನಟ್ಟಿಯ38 ವರ್ಷದ ವ್ಯಕ್ತಿ, ಶೇಡಬಾಳದ 55 ವರ್ಷದ ಮಹಿಳೆ, 6 ವರ್ಷದ ಬಾಲಕ, 11 ವರ್ಷದ ಬಾಲಕಿ, 62 ವರ್ಷದ ವ್ಯಕ್ತಿ, 34 ವರ್ಷದ ವ್ಯಕ್ತಿ, ಬೆಳಗಾವಿ ನಗರದ 58 ವರ್ಷದ ಮಹಿಳೆ, ನಗರದ 75 ವರ್ಷದ ವೃದ್ಧ, ಕಡೋಲಿ ಗ್ರಾಮದ 63 ವರ್ಷದ ಮಹಿಳೆ, 36 ವರ್ಷದ ವ್ಯಕ್ತಿ, 27 ವರ್ಷದ ಮಹಿಳೆ, ಖಾಸಬಾಗ 52 ವರ್ಷದ ಮಹಿಳೆ ಹಾಗೂ ಅಥಣಿ 83 ವರ್ಷದ ವೃದ್ಧನಿಗೆ ಸೋಂಕು ತಗುಲಿದೆ.

ಟಾಪ್ ನ್ಯೂಸ್

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.