ಸೈನಿಕ ಕೀಟ ಬಾಧೆ ನಿರ್ವಹಣೆ ಮಾಹಿತಿ
Team Udayavani, Jul 5, 2020, 1:54 PM IST
ಮುಂಡರಗಿ: ತಾಲೂಕಿನ ಡಂಬಳ ಗ್ರಾಮದ ವ್ಯಾಪ್ತಿಯ ಜಮೀನುಗಳಿಗೆ ಸಹಾಯಕ ಕೃಷಿ ನಿರ್ದೇಶಕ ಪ್ರಮೋದ ತುಂಬಳ ಭೇಟಿ ನೀಡಿ ಮೆಕ್ಕೆಜೋಳದಲ್ಲಿ ಸೈನಿಕ ಹುಳು ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಈ ಸಮಯ ಮಾತನಾಡಿದ ಪ್ರಮೋದ ತುಂಬಳ, ಮೆಕ್ಕೆಜೋಳ ಬೆಳೆಯನ್ನು ಲದ್ದಿಹುಳು ಹಾಗೂ ಇತರ ಕೀಟಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಸೂಕ್ತ ನಿರ್ವಹಣಾ ಕ್ರಮಗಳ ಅವಶ್ಯವಿದ್ದು, ಕೀಟನಾಶಕಗಳಾದ ಕ್ಲೋರ್ಯಾಂಟ್ರಿನಿಲಿಪ್ರೊಲ್ 18.5 ಇ.ಸಿ.ಯನ್ನು 0.4 ಮಿ.ಲೀ. ಅಥವಾ ಲ್ಯಾಮ್ ಸೈಯಲೊತ್ರಿನ್ 49 ಇ.ಸಿ.ಯನ್ನು 1 ಮಿ.ಲೀ. ಅಥವಾ ಎಮಾಮೆಕ್ಟಿನ ಬೆಂಜೊಯೇಟ್ ಎಸ್
.ಜಿ. ಯನ್ನು 0.5 ಮಿ.ಲೀ. ಅಥವಾ ಸ್ಪೈನೋಸ್ಯಾಡ್ 45 ಎಸ್.ಸಿ.ಯನ್ನು 0.2 ಮಿ.ಲೀ. ಅಥವಾ ಇಂಡಾಕ್ಸಿಕಾರ್ಬ್ 14.5 ಎಸ್.ಸಿ.ಯನ್ನು 0.5 ಮಿ.ಲೀ. ಅಥವಾ ಸ್ಪೆನೆಟ್ರಾಮ್ 11.7 ಎಸ್.ಸಿ. ಯನ್ನು 0.5 ಮಿ.ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಮೆಕ್ಕೆಜೋಳದಸುಳಿಯಲ್ಲಿ ಬೀಳುವಂತೆ ಸಿಂಪರಣೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ತಾಂತ್ರಿಕ ಅಧಿಕಾರಿ ರವಿಕುಮಾರ ಹಾವನೂರು, ಕೃಷಿ ಅಧಿಕಾರಿ ಎಸ್.ಬಿ. ರಾಮೇನಹಳ್ಳಿ, ಬಸವರಾಜ ಬೇವಿನಮರದ, ಮಾರುತಿ ಕೊಡ್ಲಿ, ದಾವಲಸಾಬ್ ಸೊರಟೂರು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು