ಮಂಗಳೂರಿನ ಮಾಜಿ ಕೇಂದ್ರ ಸಚಿವರೊಬ್ಬರಿಗೆ ಕೋವಿಡ್ ಸೋಂಕು ದೃಢ
Team Udayavani, Jul 5, 2020, 2:54 PM IST
ಮಂಗಳೂರು: ಜಿಲ್ಲೆಯ ಮಾಜಿ ಕೇಂದ್ರ ಸಚಿವರೊಬ್ಬರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಮಾಜಿ ಸಚಿವರು ಮತ್ತು ಅವರ ಪತ್ನಿಗೂ ಸೋಂಕು ತಾಗಿರುವುದು ಪರೀಕ್ಷೆಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಿವಾಸಿಯಾಗಿರುವ ಮಾಜಿ ಸಚಿವರ ಮನೆಯ ಕೆಲಸದಾಕೆಯ ಕಾರಣದಿಂದ ಸೋಂಕು ತಾಗಿದೆ ಎನ್ನಲಾಗಿದೆ. ಸದ್ಯ ಮಾಜಿ ಸಚಿವರು ಮತ್ತು ಅವರ ಪತ್ನಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಸಚಿವರಿಗೆ ಕೋವಿಡ್ -19 ಸೋಂಕು ದೃಢವಾಗಿದ್ದರೂ, ಅವರಿಗೆ ಸೋಂಕು ಸಂಬಂಧಿ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಅವರು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
ಕೆಲ ದಿನಗಳ ಹಿಂದೆ ಮಂಗಳೂರಿನ ಶಾಸಕರೊಬ್ಬರಿಗೆ ಕೋವಿಡ್ ಸೋಂಕು ದೃಢವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ