ಚಾಮರಾಜನಗರ ಜಿಲ್ಲೆಯಲ್ಲಿ ಶತಕ ದಾಟಿದ ಕೋವಿಡ್ ಪ್ರಕರಣ : 2 ವರ್ಷದ ಮಗುವಿಗೂ ಪಾಸಿಟಿವ್


Team Udayavani, Jul 5, 2020, 7:23 PM IST

ಚಾಮರಾಜನಗರ ಜಿಲ್ಲೆಯಲ್ಲಿ ಶತಕ ದಾಟಿದ ಕೋವಿಡ್ ಪ್ರಕರಣ : 2 ವರ್ಷದ ಮಗುವಿಗೂ ಪಾಸಿಟಿವ್

ಚಾಮರಾಜನಗರ: ರವಿವಾರ ಜಿಲ್ಲೆಯಲ್ಲಿ 19 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ. ಇದುವರೆಗೆ ಜಿಲ್ಲೆಯಲ್ಲಿ 102 ಮಂದಿ ಸೋಂಕಿಗೊಳಗಾಗಿದ್ದು, 98 ಸಕ್ರಿಯ ಪ್ರಕರಣಗಳಿವೆ. ನಾಲ್ವರು ಗುಣಮುಖರಾಗಿದ್ದಾರೆ.

ರವಿವಾರ ವರದಿಯಾಗಿರುವ ಪ್ರಕರಣಗಳಲ್ಲಿ 606 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಇದರಲ್ಲಿ 587 ನೆಗೆಟಿವ್ ಬಂದಿದ್ದು 19 ಪಾಸಿಟಿವ್ ಆಗಿವೆ. ಇದುವರೆಗೆ ಒಟ್ಟು 8,278 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ. ಇದರಲ್ಲಿ 8172 ಪ್ರಕರಣಗಳು ನೆಗೆಟಿವ್ ಆಗಿವೆ.

ರವಿವಾರದ ಪ್ರಕರಣಗಳಲ್ಲಿ 12 ಗುಂಡ್ಲುಪೇಟೆ ಪಟ್ಟಣ ಮತ್ತು ತಾಲೂಕಿಗೆ ಸೇರಿದ್ದರೆ, ಹನೂರು, ಚಾಮರಾಜನಗರ, ಯಳಂದೂರು ತಾಲೂಕಿನಲ್ಲಿ ತಲಾ 2 ಪ್ರಕರಣಗಳು, ಕೊಳ್ಳೇಗಾಲ ತಾಲೂಕಿಗೆ ಒಂದು ಪ್ರಕರಣ ಸೇರಿದೆ. ಸೋಂಕಿತರು ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಗಿ ಸಂಖ್ಯೆ 85: 38 ವರ್ಷದ ಪುರುಷ ಯಳಂದೂರು ತಾಲೂಕಿನ ಮದ್ದೂರು. ಸಂಕ್ಯೆ 86: 24 ವರ್ಷದ ಯುವತಿ ಹನೂರು ತಾಲೂಕಿನ ಲೊಕ್ಕನಹಳ್ಳಿ. ಸಂಖ್ಯೆ 87: 37 ವರ್ಷದ ಮಹಿಳೆ ಗುಂಡ್ಲುಪೇಟೆ. ಸಂಖ್ಯೆ 88: 35 ವರ್ಷದ ಮಹಿಳೆ ಗುಂಡ್ಲುಪೇಟೆ ತಾಲೂಕಿನ ಕೆಲಸೂರು. ಸಂಖ್ಯೆ 89: 75 ವರ್ಷದ ವೃದ್ಧ ಗುಂಡ್ಲುಪೇಟೆ. ಸಂಖ್ಯೆ 90: 48 ವರ್ಷದ ಪುರುಷ ಚಾಮರಾಜನಗರ. ಸಂಖ್ಯೆ 91: 45 ವರ್ಷದ ಮಹಿಳೆ, ಗುಂಡ್ಲುಪೇಟೆ ತಾಲೂಕು ಕಬ್ಬಳ್ಳಿ, ಸಂಖ್ಯೆ 92: 23 ವರ್ಷದ ಯುವಕ ಕೊಳ್ಳೇಗಾಲ. ಸಂಖ್ಯೆ 93:65 ವರ್ಷದ ವೃದ್ಧೆ ಯಳಂದೂರು ತಾಲೂಕಿನ ಗಣಗನೂರು. ಸಂಖ್ಯೆ 94: 50 ವರ್ಷದ ಮಹಿಳೆ ಗುಂಡ್ಲುಪೇಟೆ. ಸಂಖ್ಯೆ 95: 11 ವರ್ಷದ ಬಾಲಕ ಗುಂಡ್ಲುಪೇಟೆ. 96: 17 ವರ್ಷದ ಯುವತಿ ಗುಂಡ್ಲುಪೇಟೆ. ಸಂಖ್ಯೆ 97: 65 ವರ್ಷದ ವೃದ್ಧೆ ಗುಂಡ್ಲುಪೇಟೆ. ಸಂಖ್ಯೆ 98: 39 ವರ್ಷದ ಮಹಿಳೆ ಗುಂಡ್ಲುಪೇಟೆ. ಸಂಖ್ಯೆ 99: 26 ವರ್ಷದ ಯುವತಿ, ಗುಂಡ್ಲುಪೇಟೆ. ಸಂಖ್ಯೆ 100: 22 ವರ್ಷದ ಯುವತಿ ಗುಂಡ್ಲುಪೇಟೆ. ಸಂಖ್ಯೆ 101: 2 ವರ್ಷದ ಮಗು, ಚಾಮರಾಜನಗರ. ಸಂಖ್ಯೆ 102: 45 ವರ್ಷದ ಮಹಿಳೆ, ಹನೂರು ತಾಲೂಕು ಚಿಕ್ಕಮಾಲಾಪುರ. ಸಂಖ್ಯೆ 103 65 ವರ್ಷದ ವೃದ್ಧ ಗುಂಡ್ಲುಪೇಟೆ.

 

ಟಾಪ್ ನ್ಯೂಸ್

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.