ಶಿಶುವಿಹಾರ/ ಡೇ ಕೇರ್‌


Team Udayavani, Jul 6, 2020, 4:30 AM IST

hishu-vihara

ಭಾರತದ ಕುಟುಂಬ ವ್ಯವಸ್ಥೆ ಹಿಂದಿನಂತಿಲ್ಲ. ಕೂಡು ಕುಟುಂಬಗಳೆಲ್ಲವೂ ಈಗ ತುಂಡುಗಳಾಗಿ ನ್ಯೂಕ್ಲಿಯರ್‌ ಕುಟುಂಬಗಳಾಗಿವೆ. ಮಗ- ಸೊಸೆ ಇಬ್ಬರೂ ಕೆಲಸಕ್ಕೆ ಹೋಗುತ್ತಿರುವ ಇಂದಿನ ಕಾಲದಲ್ಲಿ, ಮಕ್ಕಳನ್ನು ನೋಡಿಕೊಳ್ಳುವುದೂ ಸಮಸ್ಯೆಯಾಗಿ  ಪರಿಣಮಿಸುತ್ತಿದೆ. ಹೀಗಾಗಿ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ, ಇತರೆಡೆಗಳಲ್ಲಿಯೂ ಶಿಶುವಿಹಾರಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ನಗರ ಪ್ರದೇಶಗಳಲ್ಲಿ ಅದು ಅಗತ್ಯವಾಗಿಬಿಟ್ಟಿದೆ. ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಲು  ಇಚ್ಛಿಸುವವರು ಅದನ್ನೇ ಉದ್ಯಮವಾಗಿ ಬೆಳೆಸಬಹುದು. ಎಳೆಯ ಮಕ್ಕಳಿಗೆ ಕ್ರಿಯಾಶೀಲ ಚಟುವಟಿಕೆಗಳು, ಆಟಿಕೆಗಳು ಮತ್ತಿತರ  ಸ್ತುಗಳನ್ನು ಇಟ್ಟುಕೊಂಡು ಆಟದ ಜೊತೆ ಪಾಠವನ್ನೂ ಕಲಿಸಿದಂತಾಗುವುದು. ಇದರಿಂದಾಗಿ ಕಲಿಕೆಯ  ಕೇಂದ್ರವಾಗಿಯೂ ಡೇ ಕೇರ್‌ ಸೆಂಟರ್‌ ಜನಪ್ರಿಯತೆ ಗಳಿಸುವುದು.

ಮಕ್ಕಳನ್ನು ನೋಡಿಕೊಳ್ಳುವುದು ಜವಾಬ್ದಾರಿಯೂ ಹೌದು. ಅವರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಮಾನದಂಡಗಳನ್ನು ಅನುಸರಿಸಬೇಕು. ಪಾಲಕರಿಗೆ ಅದನ್ನೆಲ್ಲ  ಕಂಡರೆ ಸಹಜವಾಗಿಯೇ ಖುಷಿಯಾಗುತ್ತದೆ. ನಂತರ ಬಾಯಿಂದ ಬಾಯಿಗೆ ವಿಷಯ ಹರಡಿ, ಮಕ್ಕಳ ದಾಖಲಾತಿಯೂ ಹೆಚ್ಚಳಗೊಳ್ಳುವುದು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.